AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 1.06 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಅದು ಸಹ ಗರಿಷ್ಠ ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ

ಝಾಹಿರ್ ಯೂಸುಫ್
|

Updated on:Sep 24, 2025 | 7:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL) ಗುಡ್ ಬೈ ಹೇಳಿರುವ ರವಿಚಂದ್ರನ್ ಅಶ್ವಿನ್ (R Ashwin) ಅವರ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಶ್ವಿನ್ ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ತಮ್ಮ ಮೂಲ ಬೆಲೆಯನ್ನು ಸಹ ಘೋಷಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL) ಗುಡ್ ಬೈ ಹೇಳಿರುವ ರವಿಚಂದ್ರನ್ ಅಶ್ವಿನ್ (R Ashwin) ಅವರ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಶ್ವಿನ್ ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ತಮ್ಮ ಮೂಲ ಬೆಲೆಯನ್ನು ಸಹ ಘೋಷಿಸಿದ್ದಾರೆ.

1 / 5
ಹೌದು, ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ.

ಹೌದು, ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ.

2 / 5
1.06 ಕೋಟಿ ರೂ. ಮೂಲ ಬೆಲೆಯೊಂದಿಗೆ ಅಶ್ವಿನ್ ಯುಎಇ ಟಿ20 ಲೀಗ್‌ಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದು, ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ ಹರಾಜಿನಲ್ಲಿ ಗರಿಷ್ಠ ಮೂಲ ಬೆಲೆಯೊಂದಿಗೆ ಅಶ್ವಿನ್ ಹೆಸರು ಸಹ ಕಾಣಿಸಿಕೊಳ್ಳಲಿದೆ.

1.06 ಕೋಟಿ ರೂ. ಮೂಲ ಬೆಲೆಯೊಂದಿಗೆ ಅಶ್ವಿನ್ ಯುಎಇ ಟಿ20 ಲೀಗ್‌ಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದು, ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ ಹರಾಜಿನಲ್ಲಿ ಗರಿಷ್ಠ ಮೂಲ ಬೆಲೆಯೊಂದಿಗೆ ಅಶ್ವಿನ್ ಹೆಸರು ಸಹ ಕಾಣಿಸಿಕೊಳ್ಳಲಿದೆ.

3 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು.

4 / 5
ಇದೀಗ 1.06 ಕೋಟಿ ರೂ. ಬೇಸ್ ಪ್ರೈಸ್ ನೊಂದಿಗೆ ರವಿಚಂದ್ರನ್ ಅಶ್ವಿನ್ ಇಂಟರ್ನ್ಯಾಷನಲ್ ಲೀಗ್ ಟಿ20 ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ ಶುರುವಾಗಲಿರುವ ಬಿಡ್ಡಿಂಗ್​ನಲ್ಲಿ  39 ವರ್ಷದ ಹಿರಿಯ ಸ್ಪಿನ್ನರ್ ನನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ 1.06 ಕೋಟಿ ರೂ. ಬೇಸ್ ಪ್ರೈಸ್ ನೊಂದಿಗೆ ರವಿಚಂದ್ರನ್ ಅಶ್ವಿನ್ ಇಂಟರ್ನ್ಯಾಷನಲ್ ಲೀಗ್ ಟಿ20 ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ ಶುರುವಾಗಲಿರುವ ಬಿಡ್ಡಿಂಗ್​ನಲ್ಲಿ  39 ವರ್ಷದ ಹಿರಿಯ ಸ್ಪಿನ್ನರ್ ನನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 7:54 am, Wed, 24 September 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!