AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಇತಿಹಾಸ ಸೃಷ್ಟಿಸಿದ ರವೀಂದ್ರ ಜಡೇಜಾ: ನಂ. 1 ಆಲ್ರೌಂಡರ್​ನಿಂದ ವಿಶೇಷ ದಾಖಲೆ

WTC Final, IND vs AUS: ಎರಡು ವಿಕೆಟ್ ಪಡೆಯುವ ಮೂಲಕ ಜಡೇಜಾ ನೂತನ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟ್ ಆರ್ಮ ಸ್ಪಿನ್ನರ್ ಆಗಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಏಕೈಕ ಆಟಗಾರ ಜಡೇಜಾ ಆಗಿದ್ದಾರೆ.

Vinay Bhat
|

Updated on: Jun 10, 2023 | 8:57 AM

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವದ ನಂಬರ್ ಒನ್ ಆಲ್ರೌಂಡರ್ ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಇತಿಹಾಸ ಸೃಷ್ಟಿಸಿದ್ದಾರೆ. ದಿಗ್ಗಜ ಆಟಗಾರ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಪುಡಿಗಟ್ಟಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವದ ನಂಬರ್ ಒನ್ ಆಲ್ರೌಂಡರ್ ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಇತಿಹಾಸ ಸೃಷ್ಟಿಸಿದ್ದಾರೆ. ದಿಗ್ಗಜ ಆಟಗಾರ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಪುಡಿಗಟ್ಟಿದ್ದಾರೆ.

1 / 7
51 ಎಸೆತಗಳಲ್ಲಿ 7 ಫೋರ್ ಮತ್ತು ಒಂದು ಸಿಕ್ಸರ್ ಸಿಡಿಸಿ 48 ರನ್ ಬಾರಿಸಿ ಬ್ಯಾಟಿಂಗ್​ನಲ್ಲಿ ತಂಡಕ್ಕೆ ಆಸರೆಯಾಗಿದ್ದ ಜಡೇಜಾ ಬೌಲಿಂಗ್​ನಲ್ಲಿ ಕೂಡ ನೆರವಾದರು. ಮೂರನೇ ದಿನ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್​ರಂತಹ ಅಪಾಯಕಾರಿ ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಅಟ್ಟಿದರು.

51 ಎಸೆತಗಳಲ್ಲಿ 7 ಫೋರ್ ಮತ್ತು ಒಂದು ಸಿಕ್ಸರ್ ಸಿಡಿಸಿ 48 ರನ್ ಬಾರಿಸಿ ಬ್ಯಾಟಿಂಗ್​ನಲ್ಲಿ ತಂಡಕ್ಕೆ ಆಸರೆಯಾಗಿದ್ದ ಜಡೇಜಾ ಬೌಲಿಂಗ್​ನಲ್ಲಿ ಕೂಡ ನೆರವಾದರು. ಮೂರನೇ ದಿನ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್​ರಂತಹ ಅಪಾಯಕಾರಿ ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಅಟ್ಟಿದರು.

2 / 7
ಎರಡು ವಿಕೆಟ್ ಪಡೆಯುವ ಮೂಲಕ ಜಡೇಜಾ ನೂತನ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟ್ ಆರ್ಮ ಸ್ಪಿನ್ನರ್ ಆಗಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಏಕೈಕ ಆಟಗಾರ ಜಡೇಜಾ ಆಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬಿಷಪ್ ಹೆಸರಲ್ಲಿತ್ತು. ಸದ್ಯ ಜಡೇಜಾ 65 ಟೆಸ್ಟ್​ನಲ್ಲಿ 267 ವಿಕೆಟ್ ಪಡೆಯುವ ಮೂಲಕ ಈ ದಾಖಲೆ ಮುರಿದಿದ್ದಾರೆ.

ಎರಡು ವಿಕೆಟ್ ಪಡೆಯುವ ಮೂಲಕ ಜಡೇಜಾ ನೂತನ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟ್ ಆರ್ಮ ಸ್ಪಿನ್ನರ್ ಆಗಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಏಕೈಕ ಆಟಗಾರ ಜಡೇಜಾ ಆಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬಿಷಪ್ ಹೆಸರಲ್ಲಿತ್ತು. ಸದ್ಯ ಜಡೇಜಾ 65 ಟೆಸ್ಟ್​ನಲ್ಲಿ 267 ವಿಕೆಟ್ ಪಡೆಯುವ ಮೂಲಕ ಈ ದಾಖಲೆ ಮುರಿದಿದ್ದಾರೆ.

3 / 7
ಒಟ್ಟಾರೆಯಾಗಿ ಜಡೇಜಾ 4ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ರಂಗನ ಹೆರತ್ (433 ವಿಕೆಟ್), ನ್ಯೂಜಿಲೆಂಡ್​ನ ಡೆನಿಯಲ್ ವೆಟೋರಿ (362) ದ್ವಿತೀಯ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಡೆರಕ್ ಅಂಡರ್​ವುಡ್ (297) ಇದ್ದಾರೆ.

ಒಟ್ಟಾರೆಯಾಗಿ ಜಡೇಜಾ 4ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ರಂಗನ ಹೆರತ್ (433 ವಿಕೆಟ್), ನ್ಯೂಜಿಲೆಂಡ್​ನ ಡೆನಿಯಲ್ ವೆಟೋರಿ (362) ದ್ವಿತೀಯ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಡೆರಕ್ ಅಂಡರ್​ವುಡ್ (297) ಇದ್ದಾರೆ.

4 / 7
ಇದರ ಜೊತೆಗೆ ಜಡೇಜಾ ಅವರು ಸ್ಮಿತ್ ಅವರನ್ನು 8 ಬಾರಿ ಔಟ್ ಮಾಡಿ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದರ ಜೊತೆಗೆ ಜಡೇಜಾ ಅವರು ಸ್ಮಿತ್ ಅವರನ್ನು 8 ಬಾರಿ ಔಟ್ ಮಾಡಿ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 7
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕ ಘಟ್ಟದತ್ತ ತಲುಪುತ್ತಿದೆ. ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್​ನಲ್ಲಿ 469 ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಆಟದ ನೆರವಿನಿಂದ 296 ರನ್ ಗಳಿಸಿತು.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕ ಘಟ್ಟದತ್ತ ತಲುಪುತ್ತಿದೆ. ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್​ನಲ್ಲಿ 469 ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಆಟದ ನೆರವಿನಿಂದ 296 ರನ್ ಗಳಿಸಿತು.

6 / 7
173 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ. 296 ರನ್​ಗಳ ಮುನ್ನಡೆಯಲ್ಲಿದೆ. ನಾಲ್ಕನೇ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಆದಷ್ಟು ಬೇಗ ಆಸೀಸ್ ವಿಕೆಟ್ ಕೀಳಬೇಕಿದೆ.

173 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ. 296 ರನ್​ಗಳ ಮುನ್ನಡೆಯಲ್ಲಿದೆ. ನಾಲ್ಕನೇ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಆದಷ್ಟು ಬೇಗ ಆಸೀಸ್ ವಿಕೆಟ್ ಕೀಳಬೇಕಿದೆ.

7 / 7
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ