IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!
IPL 2026: 2025, ಜೂನ್ 4 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

1 / 6

2 / 6

3 / 6

4 / 6

5 / 6

6 / 6
Follow Us




