IPL 2025: ಹರಾಜಿಗೂ ಮುನ್ನ ಆರ್​ಸಿಬಿ ಉಳಿಸಿಕೊಳ್ಳಬಹುದಾದ ಐವರು ಆಟಗಾರರರು ಇವರೇ..

RCB: ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

|

Updated on: Sep 29, 2024 | 7:22 PM

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

1 / 6
ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಲೀಗ್ ಇತಿಹಾಸದಲ್ಲಿ ಎಲ್ಲಾ ಸೀಸನ್​ನಲ್ಲೂ ಒಂದೇ ತಂಡದ ಪರ ಕಣಕ್ಕಿಳಿದ ಏಕೈಕ ಆಟಗಾರ ಕೊಹ್ಲಿ. ಹೀಗಾಗಿ ವಿರಾಟ್ ಮತ್ತೊಮ್ಮೆ ಆರ್ಸಿಬಿಯ ಭಾಗವಾಗುವುದು ಬಹುತೇಕ ಖಚಿತವಾಗಿದೆ.

ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಲೀಗ್ ಇತಿಹಾಸದಲ್ಲಿ ಎಲ್ಲಾ ಸೀಸನ್​ನಲ್ಲೂ ಒಂದೇ ತಂಡದ ಪರ ಕಣಕ್ಕಿಳಿದ ಏಕೈಕ ಆಟಗಾರ ಕೊಹ್ಲಿ. ಹೀಗಾಗಿ ವಿರಾಟ್ ಮತ್ತೊಮ್ಮೆ ಆರ್ಸಿಬಿಯ ಭಾಗವಾಗುವುದು ಬಹುತೇಕ ಖಚಿತವಾಗಿದೆ.

2 / 6
ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ಸಿರಾಜ್ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಹೊಸ ಚೆಂಡು ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಅಂತಹ ಪರಿಸ್ಥಿತಿಯಲ್ಲಿ, ಫ್ರ್ಯಾಂಚೈಸ್ ಅವರನ್ನು ತಂಡದಿಂದ ಕೈಬಿಡುವ ಯೋಚನೆ ಮಾಡುವುದಿಲ್ಲ.

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ಸಿರಾಜ್ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಹೊಸ ಚೆಂಡು ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಅಂತಹ ಪರಿಸ್ಥಿತಿಯಲ್ಲಿ, ಫ್ರ್ಯಾಂಚೈಸ್ ಅವರನ್ನು ತಂಡದಿಂದ ಕೈಬಿಡುವ ಯೋಚನೆ ಮಾಡುವುದಿಲ್ಲ.

3 / 6
ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಕಳೆದ ಐಪಿಎಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿದ್ದರು. ಇದಲ್ಲದೇ ಬೌಲಿಂಗ್​ನಲ್ಲೂ ಎರಡು ವಿಕೆಟ್ ಪಡೆದಿದ್ದರು. ಜಾಕ್ಸ್ ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕು ಬದಲಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದೇ ಕಾರಣಕ್ಕೆ ಆರ್‌ಸಿಬಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಕಳೆದ ಐಪಿಎಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿದ್ದರು. ಇದಲ್ಲದೇ ಬೌಲಿಂಗ್​ನಲ್ಲೂ ಎರಡು ವಿಕೆಟ್ ಪಡೆದಿದ್ದರು. ಜಾಕ್ಸ್ ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕು ಬದಲಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದೇ ಕಾರಣಕ್ಕೆ ಆರ್‌ಸಿಬಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

4 / 6
ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಉಳಿಯಬಹುದು. ಕಳೆದ ಐಪಿಎಲ್​ನಲ್ಲಿ ಟ್ರೇಡಿಂಗ್ ಮೂಲಕ ಮುಂಬೈ ಇಂಡಿಯನ್ಸ್​ ತಂಡದಿಂದ ಆರ್​ಸಿಬಿಗೆ ಸೇರಿಕೊಂಡಿದ್ದ ಗ್ರೀನ್, ಆಲ್​ರೌಂಡರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವ ಮೂಲಕ ಫ್ರಾಂಚೈಸ್ ಗ್ರೀನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಉಳಿಯಬಹುದು. ಕಳೆದ ಐಪಿಎಲ್​ನಲ್ಲಿ ಟ್ರೇಡಿಂಗ್ ಮೂಲಕ ಮುಂಬೈ ಇಂಡಿಯನ್ಸ್​ ತಂಡದಿಂದ ಆರ್​ಸಿಬಿಗೆ ಸೇರಿಕೊಂಡಿದ್ದ ಗ್ರೀನ್, ಆಲ್​ರೌಂಡರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವ ಮೂಲಕ ಫ್ರಾಂಚೈಸ್ ಗ್ರೀನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

5 / 6
ರಜತ್ ಪಾಟಿದಾರ್ ಸ್ಪಿನ್ ಹಾಗೂ ಪೇಸ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಐಪಿಎಲ್‌ನ ಕಳೆದ 24 ಇನ್ನಿಂಗ್ಸ್‌ಗಳಲ್ಲಿ, ಅವರು 35 ರ ಸರಾಸರಿ ಮತ್ತು 159 ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿದ್ದಾರೆ. ಇದರಲ್ಲಿ 51 ಬೌಂಡರಿ ಹಾಗೂ 54 ಸಿಕ್ಸರ್‌ಗಳು ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ.

ರಜತ್ ಪಾಟಿದಾರ್ ಸ್ಪಿನ್ ಹಾಗೂ ಪೇಸ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಐಪಿಎಲ್‌ನ ಕಳೆದ 24 ಇನ್ನಿಂಗ್ಸ್‌ಗಳಲ್ಲಿ, ಅವರು 35 ರ ಸರಾಸರಿ ಮತ್ತು 159 ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿದ್ದಾರೆ. ಇದರಲ್ಲಿ 51 ಬೌಂಡರಿ ಹಾಗೂ 54 ಸಿಕ್ಸರ್‌ಗಳು ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ.

6 / 6
Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ