RCB ನಾಯಕ ರಜತ್ ಪಾಟಿದಾರ್ 4 ತಿಂಗಳು ಕಣಕ್ಕಿಳಿಯುವಂತಿಲ್ಲ..!
Rajat Patidar: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ನಾಯಕ ರಜತ್ ಪಾಟಿದಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯದ ಪರಿಣಾಮ ಅವರು ರಣಜಿ ಟೂರ್ನಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಹಾಗೂ ವಿಜಯ ಹಝಾರೆ ಟೂರ್ನಿಗಳಿಂದ ಹೊರುಗಳಿಯಲಿದ್ದಾರೆ. ಅಲ್ಲದೆ ನಾಲ್ಕು ತಿಂಗಳುಗಳ ಬಳಿಕ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




