AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: 2 ವಿಶೇಷ ದಾಖಲೆಗಳ​ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

RCB captain Virat Kohli: ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ, ದೆಹಲಿ (ದೇಶೀಯ ಕ್ರಿಕೆಟ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಒಟ್ಟು 311 ಟಿ20 ಪಂದ್ಯಗಳನ್ನು ಆಡಿದ್ದಾರೆ.

TV9 Web
| Edited By: |

Updated on:Sep 20, 2021 | 4:27 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಕೋಲ್ಕತಾ ನೈಟ್ ರೈಡರ್ಸ್ (ಆರ್‌ಸಿಬಿ ವಿರುದ್ಧ ಕೆಕೆಆರ್) ವಿರುದ್ಧದ ಪಂದ್ಯದ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಕೆಕೆಆರ್ ವಿರುದ್ದ ಕಣಕ್ಕಿಳಿಯುವ ಮೂಲಕ ಕೊಹ್ಲಿ ಆರ್​ಸಿಬಿ ಪರ 200 ಪಂದ್ಯವನ್ನಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಕೋಲ್ಕತಾ ನೈಟ್ ರೈಡರ್ಸ್ (ಆರ್‌ಸಿಬಿ ವಿರುದ್ಧ ಕೆಕೆಆರ್) ವಿರುದ್ಧದ ಪಂದ್ಯದ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಕೆಕೆಆರ್ ವಿರುದ್ದ ಕಣಕ್ಕಿಳಿಯುವ ಮೂಲಕ ಕೊಹ್ಲಿ ಆರ್​ಸಿಬಿ ಪರ 200 ಪಂದ್ಯವನ್ನಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.

1 / 5
ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್​ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಲಿದೆ.  ಈ ಮೈಲಿಗಲ್ಲನ್ನು ಸಾಧಿಸಲು ಕೊಹ್ಲಿಗೆ ಬೇಕಿರುವುದು ಕೇವಲ 71 ರನ್ ಮಾತ್ರ. ಹೀಗಾಗಿ ಕೆಕೆಆರ್ ವಿರುದ್ದ 71 ರನ್ ಬಾರಿಸಿದರೆ ಅಂತಾರಾಷ್ಟ್ರೀಯ, ದೇಶೀಯ ಮತ್ತು ಟಿ20 ಲೀಗ್​ನಲ್ಲಿ ಒಟ್ಟು 10 ಸಾವಿರ ರನ್ ಪೂರೈಸಿದ ರನ್​​ ಸರದಾರರ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್​ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಲಿದೆ. ಈ ಮೈಲಿಗಲ್ಲನ್ನು ಸಾಧಿಸಲು ಕೊಹ್ಲಿಗೆ ಬೇಕಿರುವುದು ಕೇವಲ 71 ರನ್ ಮಾತ್ರ. ಹೀಗಾಗಿ ಕೆಕೆಆರ್ ವಿರುದ್ದ 71 ರನ್ ಬಾರಿಸಿದರೆ ಅಂತಾರಾಷ್ಟ್ರೀಯ, ದೇಶೀಯ ಮತ್ತು ಟಿ20 ಲೀಗ್​ನಲ್ಲಿ ಒಟ್ಟು 10 ಸಾವಿರ ರನ್ ಪೂರೈಸಿದ ರನ್​​ ಸರದಾರರ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

2 / 5
ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ, ದೆಹಲಿ (ದೇಶೀಯ ಕ್ರಿಕೆಟ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಒಟ್ಟು 311 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ  ಒಟ್ಟು 9929 ರನ್ ಗಳಿಸಿದ್ದಾರೆ. ಇದೇ ವೇಳೆ ಕೊಹ್ಲಿ ಬ್ಯಾಟ್​ನಿಂದ  5 ಶತಕ ಮತ್ತು 72 ಅರ್ಧ ಶತಕಗಳು ಮೂಡಿ ಬಂದಿವೆ. ಹಾಗೆಯೇ 879 ಬೌಂಡರಿ ಮತ್ತು 315 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ, ದೆಹಲಿ (ದೇಶೀಯ ಕ್ರಿಕೆಟ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಒಟ್ಟು 311 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 9929 ರನ್ ಗಳಿಸಿದ್ದಾರೆ. ಇದೇ ವೇಳೆ ಕೊಹ್ಲಿ ಬ್ಯಾಟ್​ನಿಂದ 5 ಶತಕ ಮತ್ತು 72 ಅರ್ಧ ಶತಕಗಳು ಮೂಡಿ ಬಂದಿವೆ. ಹಾಗೆಯೇ 879 ಬೌಂಡರಿ ಮತ್ತು 315 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

3 / 5
 ಇದೀಗ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕೆಕೆಆರ್ ವಿರುದ್ದ ಕಣಕ್ಕಿಳಿಯಲಿರುವ ಕೊಹ್ಲಿ 71 ರನ್​ ಕಲೆಹಾಕಿದ್ರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.

ಇದೀಗ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕೆಕೆಆರ್ ವಿರುದ್ದ ಕಣಕ್ಕಿಳಿಯಲಿರುವ ಕೊಹ್ಲಿ 71 ರನ್​ ಕಲೆಹಾಕಿದ್ರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.

4 / 5
ಈಗಾಗಲೇ  ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ (11174 ರನ್), ಪಾಕಿಸ್ತಾನದ ಶೋಯೆಬ್ ಮಲಿಕ್ (10808) ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (10017) ಟಿ20 ಯಲ್ಲಿ 10,000 ರನ್ ಕಲೆಹಾಕಿದ್ದಾರೆ. ಅದರಲ್ಲೂ 446 ಟಿ20 ಪಂದ್ಯಗಳಿಂದ 14,261 ರನ್ ಕಲೆಹಾಕುವ ಮೂಲಕ ಕ್ರಿಸ್ ಗೇಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದೀಗ ಈ ಎಲೈಟ್ ಗ್ರೂಪ್​ಗೆ ಪ್ರವೇಶಿಸುವ ಹೊಸ್ತಿಲಲ್ಲಿ ಕೊಹ್ಲಿ ಇದ್ದು, ಕೆಕೆಆರ್​ ವಿರುದ್ದದ ಪಂದ್ಯದ ಮೂಲಕ ಈ ಸಾಧನೆ ಮೆರೆಯಲಿದ್ದಾರಾ ಕಾದು ನೋಡಬೇಕಿದೆ.

ಈಗಾಗಲೇ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ (11174 ರನ್), ಪಾಕಿಸ್ತಾನದ ಶೋಯೆಬ್ ಮಲಿಕ್ (10808) ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (10017) ಟಿ20 ಯಲ್ಲಿ 10,000 ರನ್ ಕಲೆಹಾಕಿದ್ದಾರೆ. ಅದರಲ್ಲೂ 446 ಟಿ20 ಪಂದ್ಯಗಳಿಂದ 14,261 ರನ್ ಕಲೆಹಾಕುವ ಮೂಲಕ ಕ್ರಿಸ್ ಗೇಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದೀಗ ಈ ಎಲೈಟ್ ಗ್ರೂಪ್​ಗೆ ಪ್ರವೇಶಿಸುವ ಹೊಸ್ತಿಲಲ್ಲಿ ಕೊಹ್ಲಿ ಇದ್ದು, ಕೆಕೆಆರ್​ ವಿರುದ್ದದ ಪಂದ್ಯದ ಮೂಲಕ ಈ ಸಾಧನೆ ಮೆರೆಯಲಿದ್ದಾರಾ ಕಾದು ನೋಡಬೇಕಿದೆ.

5 / 5

Published On - 4:26 pm, Mon, 20 September 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ