Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋಲುತ್ತಿದ್ದಂತೆ ಕಣ್ಣೀರಿಟ್ಟ ಹುಡುಗಿಯ ಫೋಟೋ ಫುಲ್ ವೈರಲ್

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 11, 2023 | 11:30 PM

IPL 2023: ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿತ್ತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಜಯಗಳಿಸಿತ್ತು.

IPL 2023: ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿತ್ತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಜಯಗಳಿಸಿತ್ತು.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ (61), ಫಾಫ್ ಡುಪ್ಲೆಸಿಸ್ (79) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (59) ಅವರ ಅಬ್ಬರದೊಂದಿಗೆ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ (61), ಫಾಫ್ ಡುಪ್ಲೆಸಿಸ್ (79) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (59) ಅವರ ಅಬ್ಬರದೊಂದಿಗೆ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು.

2 / 8
213 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯಿನಿಸ್ (65) ಹಾಗೂ ನಿಕೋಲಸ್ ಪೂರನ್ (62) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ 1 ರನ್​ ಓಡಿ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿತು.

213 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯಿನಿಸ್ (65) ಹಾಗೂ ನಿಕೋಲಸ್ ಪೂರನ್ (62) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ 1 ರನ್​ ಓಡಿ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿತು.

3 / 8
ಇತ್ತ ಅಂತಿಮ ಕ್ಷಣದವರೆಗೂ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ಸೋಲುತ್ತಿದ್ದಂತೆ ಅಭಿಮಾನಿಗಳು ಕಣ್ಣೀರಿಟ್ಟದ್ದರು. ಅದರಲ್ಲೂ ಆರ್​ಸಿಬಿ ಮಹಿಳಾ ಅಭಿಮಾನಿಯೊಬ್ಬರು ಅಳುತ್ತಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದಿದ್ದರು.

ಇತ್ತ ಅಂತಿಮ ಕ್ಷಣದವರೆಗೂ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ಸೋಲುತ್ತಿದ್ದಂತೆ ಅಭಿಮಾನಿಗಳು ಕಣ್ಣೀರಿಟ್ಟದ್ದರು. ಅದರಲ್ಲೂ ಆರ್​ಸಿಬಿ ಮಹಿಳಾ ಅಭಿಮಾನಿಯೊಬ್ಬರು ಅಳುತ್ತಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದಿದ್ದರು.

4 / 8
ಆರ್​ಸಿಬಿಯ ಸೋಲನ್ನು ಅರಗಿಸಿಕೊಳ್ಳಲಾಗದೇ ಕಣ್ಣೀರಿಡುತ್ತಾ ಭಾವುಕಳಾದ ಅಭಿಮಾನಿಯ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಯಾರೀಕೆ? ಎಲ್ಲಿಯವರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಆರ್​ಸಿಬಿಯ ಸೋಲನ್ನು ಅರಗಿಸಿಕೊಳ್ಳಲಾಗದೇ ಕಣ್ಣೀರಿಡುತ್ತಾ ಭಾವುಕಳಾದ ಅಭಿಮಾನಿಯ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಯಾರೀಕೆ? ಎಲ್ಲಿಯವರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

5 / 8
ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಇದರ ಹೊರತಾಗಿ ಆರ್​​ಸಿಬಿ ಫ್ಯಾನ್ ಗರ್ಲ್​ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಇದರ ಹೊರತಾಗಿ ಆರ್​​ಸಿಬಿ ಫ್ಯಾನ್ ಗರ್ಲ್​ ಬಗ್ಗೆ ಯಾವುದೇ ಮಾಹಿತಿಯಿಲ್ಲ.

6 / 8
ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಿಜನಾ ಎಂಬುದರ​ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಿಜನಾ ಎಂಬುದರ​ ಬಗ್ಗೆ ಯಾವುದೇ ಖಚಿತತೆ ಇಲ್ಲ.

7 / 8
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

8 / 8
Follow us
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ