AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋಲುತ್ತಿದ್ದಂತೆ ಕಣ್ಣೀರಿಟ್ಟ ಹುಡುಗಿಯ ಫೋಟೋ ಫುಲ್ ವೈರಲ್

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Edited By: |

Updated on: Apr 11, 2023 | 11:30 PM

Share
IPL 2023: ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿತ್ತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಜಯಗಳಿಸಿತ್ತು.

IPL 2023: ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿತ್ತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಜಯಗಳಿಸಿತ್ತು.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ (61), ಫಾಫ್ ಡುಪ್ಲೆಸಿಸ್ (79) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (59) ಅವರ ಅಬ್ಬರದೊಂದಿಗೆ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ (61), ಫಾಫ್ ಡುಪ್ಲೆಸಿಸ್ (79) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (59) ಅವರ ಅಬ್ಬರದೊಂದಿಗೆ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು.

2 / 8
213 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯಿನಿಸ್ (65) ಹಾಗೂ ನಿಕೋಲಸ್ ಪೂರನ್ (62) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ 1 ರನ್​ ಓಡಿ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿತು.

213 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯಿನಿಸ್ (65) ಹಾಗೂ ನಿಕೋಲಸ್ ಪೂರನ್ (62) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ 1 ರನ್​ ಓಡಿ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿತು.

3 / 8
ಇತ್ತ ಅಂತಿಮ ಕ್ಷಣದವರೆಗೂ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ಸೋಲುತ್ತಿದ್ದಂತೆ ಅಭಿಮಾನಿಗಳು ಕಣ್ಣೀರಿಟ್ಟದ್ದರು. ಅದರಲ್ಲೂ ಆರ್​ಸಿಬಿ ಮಹಿಳಾ ಅಭಿಮಾನಿಯೊಬ್ಬರು ಅಳುತ್ತಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದಿದ್ದರು.

ಇತ್ತ ಅಂತಿಮ ಕ್ಷಣದವರೆಗೂ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ಸೋಲುತ್ತಿದ್ದಂತೆ ಅಭಿಮಾನಿಗಳು ಕಣ್ಣೀರಿಟ್ಟದ್ದರು. ಅದರಲ್ಲೂ ಆರ್​ಸಿಬಿ ಮಹಿಳಾ ಅಭಿಮಾನಿಯೊಬ್ಬರು ಅಳುತ್ತಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದಿದ್ದರು.

4 / 8
ಆರ್​ಸಿಬಿಯ ಸೋಲನ್ನು ಅರಗಿಸಿಕೊಳ್ಳಲಾಗದೇ ಕಣ್ಣೀರಿಡುತ್ತಾ ಭಾವುಕಳಾದ ಅಭಿಮಾನಿಯ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಯಾರೀಕೆ? ಎಲ್ಲಿಯವರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಆರ್​ಸಿಬಿಯ ಸೋಲನ್ನು ಅರಗಿಸಿಕೊಳ್ಳಲಾಗದೇ ಕಣ್ಣೀರಿಡುತ್ತಾ ಭಾವುಕಳಾದ ಅಭಿಮಾನಿಯ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಯಾರೀಕೆ? ಎಲ್ಲಿಯವರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

5 / 8
ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಇದರ ಹೊರತಾಗಿ ಆರ್​​ಸಿಬಿ ಫ್ಯಾನ್ ಗರ್ಲ್​ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಇದರ ಹೊರತಾಗಿ ಆರ್​​ಸಿಬಿ ಫ್ಯಾನ್ ಗರ್ಲ್​ ಬಗ್ಗೆ ಯಾವುದೇ ಮಾಹಿತಿಯಿಲ್ಲ.

6 / 8
ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಿಜನಾ ಎಂಬುದರ​ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಈ ಪ್ರಶ್ನೆಗಳಿಗೆ ಸದ್ಯ ಸ್ಪಷ್ಟ ಉತ್ತರವಂತು ಸಿಕ್ಕಿಲ್ಲ. ಇದಾಗ್ಯೂ ಈಕೆ ಆಟೋ ಡ್ರೈವರ್​ರೊಬ್ಬರ ಮಗಳು. ಆರ್​ಸಿಬಿ ತಂಡದ ಪಂದ್ಯ ವೀಕ್ಷಿಸಲೆಂದು 657 ಕಿಮೀ ದೂರದಿಂದ ಬೆಂಗಳೂರಿಗೆ ಆಗಮಿಸಿದ್ದಳು. ತನ್ನ ನೆಚ್ಚಿನ ತಂಡದ ಸೋಲಿನ ನೋವಿನಲ್ಲಿ ಅಳುತ್ತಿದ್ದ ಈಕೆಯನ್ನೂ ಕೂಡ ನೀವು ಟ್ರೋಲ್ ಮಾಡುತ್ತಿದ್ದೀರಿ. ನೀವೆಲ್ಲಾ ಯಾಕೆ ಇಷ್ಟೆಲ್ಲಾ ಕೀಳು ಮಟ್ಟಕ್ಕಿಳಿದ್ದೀರಿ ಎಂದು ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಿಜನಾ ಎಂಬುದರ​ ಬಗ್ಗೆ ಯಾವುದೇ ಖಚಿತತೆ ಇಲ್ಲ.

7 / 8
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

8 / 8
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ