AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

RCB Franchise Sale: ಹಾಲಿ ಚಾಂಪಿಯನ್ ಆರ್​ಸಿಬಿ ಫ್ರಾಂಚೈಸಿಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟಕ್ಕಿಟ್ಟಿದ್ದು, ಔಷಧ ಉದ್ಯಮಿ ಆದಾರ್ ಪೂನಾವಾಲಾ ಖರೀದಿಗೆ ಬಿಡ್ ಮಾಡಿದ್ದಾರೆ. ವಿರಾಟ್ ಕೊಹ್ಲಿ, ಸ್ಮೃತಿ ಮಂಧನಾ ಅವರಂತಹ ಆಟಗಾರರಿರುವ ಜನಪ್ರಿಯ ಆರ್​ಸಿಬಿ ತಂಡದ ಮೌಲ್ಯ 18,000-20,000 ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಆದಾರ್ ಪೂನಾವಾಲಾ ಐಪಿಎಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಪೃಥ್ವಿಶಂಕರ
|

Updated on: Jan 22, 2026 | 8:35 PM

Share
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ.

1 / 6
ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು. ಇದಾದ ಬಳಿಕ ಕೆಲವು ಕಂಪನಿಗಳು ಕೂಡ ಆರ್​ಸಿಬಿ ಖರೀದಿಗೆ ಮುಂದಾಗಿದ್ದವು.

ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು. ಇದಾದ ಬಳಿಕ ಕೆಲವು ಕಂಪನಿಗಳು ಕೂಡ ಆರ್​ಸಿಬಿ ಖರೀದಿಗೆ ಮುಂದಾಗಿದ್ದವು.

2 / 6
ಇದೀಗ ಹೊರಬಿದ್ದಿರುವ ಖಚಿತ ಮಾಹಿತಿಯ ಪ್ರಕಾರ, ಔಷಧ ಉದ್ಯಮಿ ಆದರ್ ಪೂನವಲ್ಲ ಆರ್‌ಸಿಬಿ ಫ್ರಾಂಚೈಸಿಯನ್ನು ತಮ್ಮ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ ಶುರು ಮಾಡಿದ್ದಾರೆ. ಸ್ವತಃ ಈ ವಿಚಾರವನ್ನು ಪೂನವಲ್ಲ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದು, ಆರ್‌ಸಿಬಿಯನ್ನು ಖರೀದಿಸಲು ಬಿಡ್ ಮಾಡುವುದಾಗಿ ಹೇಳಿದ್ದಾರೆ.

ಇದೀಗ ಹೊರಬಿದ್ದಿರುವ ಖಚಿತ ಮಾಹಿತಿಯ ಪ್ರಕಾರ, ಔಷಧ ಉದ್ಯಮಿ ಆದರ್ ಪೂನವಲ್ಲ ಆರ್‌ಸಿಬಿ ಫ್ರಾಂಚೈಸಿಯನ್ನು ತಮ್ಮ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ ಶುರು ಮಾಡಿದ್ದಾರೆ. ಸ್ವತಃ ಈ ವಿಚಾರವನ್ನು ಪೂನವಲ್ಲ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದು, ಆರ್‌ಸಿಬಿಯನ್ನು ಖರೀದಿಸಲು ಬಿಡ್ ಮಾಡುವುದಾಗಿ ಹೇಳಿದ್ದಾರೆ.

3 / 6
ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕಿದೆ. ಹೀಗಾಗಿ ಆರ್‌ಸಿಬಿ ಖರೀದಿಗೆ ಎಷ್ಟು ಸಾಧ್ಯವೋ ಅಷ್ಟು ಕಠಿಣ ಪ್ರಯತ್ನ, ಬಲವಾದ ಬಿಡ್ ಮಾಡುವುದಾಗಿ ಆದಾರ್ ಪೂನವಾಲ್ಲಾ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ. ಆದಾಗ್ಯೂ ಅವರು ಆರ್​ಸಿಬಿ ಖರೀದಿಗಾಗಿ ಎಷ್ಟು ಹಣವನ್ನು ಖರ್ಚು ಮಾಡಲು ಸಿದ್ಧರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕಿದೆ. ಹೀಗಾಗಿ ಆರ್‌ಸಿಬಿ ಖರೀದಿಗೆ ಎಷ್ಟು ಸಾಧ್ಯವೋ ಅಷ್ಟು ಕಠಿಣ ಪ್ರಯತ್ನ, ಬಲವಾದ ಬಿಡ್ ಮಾಡುವುದಾಗಿ ಆದಾರ್ ಪೂನವಾಲ್ಲಾ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ. ಆದಾಗ್ಯೂ ಅವರು ಆರ್​ಸಿಬಿ ಖರೀದಿಗಾಗಿ ಎಷ್ಟು ಹಣವನ್ನು ಖರ್ಚು ಮಾಡಲು ಸಿದ್ಧರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

4 / 6
ವರದಿಗಳ ಪ್ರಕಾರ ಆರ್‌ಸಿಬಿ 18,000 ಕೋಟಿಯಿಂದ 20,000 ಕೋಟಿಗೆ ಮಾರಾಟವಾಗುವ ನಿರೀಕ್ಷೆಯನ್ನು ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಹೊಂದಿದೆ. ಇದಕ್ಕೆ ಕಾರಣವೂ ಇದ್ದು ಆರ್​ಸಿಬಿ ಹಾಲಿ ಚಾಂಪಿಯನ್ ಮಾತ್ರವಲ್ಲದೆ ಇದರ ಜನಪ್ರಿಯತೆ ಇದೀಗ ದುಪ್ಪಟ್ಟಾಗಿದೆ. ಹಾಗೆಯೇ ಈ ಫ್ರಾಂಚೈಸಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನರಂತಹ ಲೆಜೆಂಡರಿ ಆಟಗಾರರು ಆಡುತ್ತಿರುವುದರಿಂದ ಐಪಿಎಲ್‌ನಲ್ಲಿ ಇದು ಅತ್ಯಂತ ದುಬಾರಿ ತಂಡಗಳಲ್ಲಿ ಒಂದಾಗಿದೆ.

ವರದಿಗಳ ಪ್ರಕಾರ ಆರ್‌ಸಿಬಿ 18,000 ಕೋಟಿಯಿಂದ 20,000 ಕೋಟಿಗೆ ಮಾರಾಟವಾಗುವ ನಿರೀಕ್ಷೆಯನ್ನು ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಹೊಂದಿದೆ. ಇದಕ್ಕೆ ಕಾರಣವೂ ಇದ್ದು ಆರ್​ಸಿಬಿ ಹಾಲಿ ಚಾಂಪಿಯನ್ ಮಾತ್ರವಲ್ಲದೆ ಇದರ ಜನಪ್ರಿಯತೆ ಇದೀಗ ದುಪ್ಪಟ್ಟಾಗಿದೆ. ಹಾಗೆಯೇ ಈ ಫ್ರಾಂಚೈಸಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನರಂತಹ ಲೆಜೆಂಡರಿ ಆಟಗಾರರು ಆಡುತ್ತಿರುವುದರಿಂದ ಐಪಿಎಲ್‌ನಲ್ಲಿ ಇದು ಅತ್ಯಂತ ದುಬಾರಿ ತಂಡಗಳಲ್ಲಿ ಒಂದಾಗಿದೆ.

5 / 6
ಔಷಧ ಉದ್ಯಮಿ ಆದಾರ್ ಪೂನವಾಲ್ಲಾ ಭಾರತದ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅವರ ಸಂಪತ್ತು  ಸುಮಾರು 2 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಆದಾರ್ ಪೂನವಾಲ್ಲಾ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಗಿದ್ದು, ಇದೀಗ ಐಪಿಎಲ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಔಷಧ ಉದ್ಯಮಿ ಆದಾರ್ ಪೂನವಾಲ್ಲಾ ಭಾರತದ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅವರ ಸಂಪತ್ತು ಸುಮಾರು 2 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಆದಾರ್ ಪೂನವಾಲ್ಲಾ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಗಿದ್ದು, ಇದೀಗ ಐಪಿಎಲ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

6 / 6
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ