AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB IPL 2024 Full Schedule: ಆರ್​ಸಿಬಿ ಯಾವ ದಿನ ಯಾರನ್ನು ಎದುರಿಸಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

RCB IPL 2024 Full Schedule: ಐಪಿಎಲ್ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆ ಪ್ರಕಾರ 17ನೇ ಆವೃತ್ತಿಯ ಪೂರ್ಣ ವೇಳಾಪಟ್ಟಿ ಹೊರಬಿದ್ದಂತ್ತಾಗಿದೆ. ಇನ್ನು ಮೊದಲಾರ್ಧದಲ್ಲಿ ಆರ್​ಸಿಬಿಯ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿತ್ತು. ಇದೀಗ ಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ.

ಪೃಥ್ವಿಶಂಕರ
|

Updated on:Mar 25, 2024 | 8:40 PM

Share
ಐಪಿಎಲ್ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆ ಪ್ರಕಾರ 17ನೇ ಆವೃತ್ತಿಯ ಪೂರ್ಣ ವೇಳಾಪಟ್ಟಿ ಹೊರಬಿದ್ದಂತ್ತಾಗಿದೆ. ಇನ್ನು ಮೊದಲಾರ್ಧದಲ್ಲಿ ಆರ್​ಸಿಬಿಯ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿತ್ತು. ಇದೀಗ ಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ.

ಐಪಿಎಲ್ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆ ಪ್ರಕಾರ 17ನೇ ಆವೃತ್ತಿಯ ಪೂರ್ಣ ವೇಳಾಪಟ್ಟಿ ಹೊರಬಿದ್ದಂತ್ತಾಗಿದೆ. ಇನ್ನು ಮೊದಲಾರ್ಧದಲ್ಲಿ ಆರ್​ಸಿಬಿಯ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿತ್ತು. ಇದೀಗ ಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ.

1 / 15
ಅದರಂತೆ ಆರ್​ಸಿಬಿ ಲೀಗ್​ನ ಮೊದಲ ಪಂದ್ಯವನ್ನು ಈಗಾಗಲೇ ಆಡಿ ಮುಗಿಸಿದೆ. ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ಮನು ಎದುರಿಸಿದ್ದ ಆರ್​ಸಿಬಿ 6 ವಿಕೆಟ್​ಗಳ ಸೋಲುಕಂಡಿತ್ತು. ಈ ಪಂದ್ಯ ಚೆನ್ನೈ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು.

ಅದರಂತೆ ಆರ್​ಸಿಬಿ ಲೀಗ್​ನ ಮೊದಲ ಪಂದ್ಯವನ್ನು ಈಗಾಗಲೇ ಆಡಿ ಮುಗಿಸಿದೆ. ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ಮನು ಎದುರಿಸಿದ್ದ ಆರ್​ಸಿಬಿ 6 ವಿಕೆಟ್​ಗಳ ಸೋಲುಕಂಡಿತ್ತು. ಈ ಪಂದ್ಯ ಚೆನ್ನೈ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು.

2 / 15
ಇದೀಗ ಆರ್​ಸಿಬಿಯ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ಅಂದರೆ ಮಾರ್ಚ್​ 25 ರಂದು ಆರ್​ಸಿಬಿಯ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಇದೀಗ ಆರ್​ಸಿಬಿಯ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ಅಂದರೆ ಮಾರ್ಚ್​ 25 ರಂದು ಆರ್​ಸಿಬಿಯ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

3 / 15
ಮೂರನೇ ಪಂದ್ಯವನ್ನು ಆರ್​ಸಿಬಿ ಮಾರ್ಚ್​ 29 ರಂದು ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ಇದೇ ಬೆಂಗಳೂರಿನಲ್ಲಿ ಆಡಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಮೂರನೇ ಪಂದ್ಯವನ್ನು ಆರ್​ಸಿಬಿ ಮಾರ್ಚ್​ 29 ರಂದು ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ಇದೇ ಬೆಂಗಳೂರಿನಲ್ಲಿ ಆಡಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

4 / 15
ಆ ನಂತರ ಏಪ್ರಿಲ್ 2 ರಂದು ತನ್ನ ನಾಲ್ಕನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತನ್ನ ತವರು ಮೈದಾನದಲ್ಲೇ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆ ನಂತರ ಏಪ್ರಿಲ್ 2 ರಂದು ತನ್ನ ನಾಲ್ಕನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತನ್ನ ತವರು ಮೈದಾನದಲ್ಲೇ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

5 / 15
ಐದನೇ ಪಂದ್ಯವನ್ನು ಏಪ್ರಿಲ್ 6 ರಂದು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ನೆಲದಲ್ಲಿ ಅಂದರೆ ಜೈಪುರದಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಐದನೇ ಪಂದ್ಯವನ್ನು ಏಪ್ರಿಲ್ 6 ರಂದು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ನೆಲದಲ್ಲಿ ಅಂದರೆ ಜೈಪುರದಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

6 / 15
ಏಪ್ರಿಲ್ 11 ರಂದು ತನ್ನ ಆರನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮುಂಬೈನಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಏಪ್ರಿಲ್ 11 ರಂದು ತನ್ನ ಆರನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮುಂಬೈನಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

7 / 15
ಏಪ್ರಿಲ್ 15 ರಂದು ಆರ್​ಸಿಬಿ ಹಾಗೂ ಸನ್​ರೈಸರ್ಸ್​ ನಡುವೆ ಏಳನೇ ಪಂದ್ಯ ನಡೆಯಲ್ಲಿದೆ. ಈ ಪಂದ್ಯಕ್ಕೆ ಮತ್ತೆ ಬೆಂಗಳೂರು ಆತಿಥ್ಯವಹಿಸುತ್ತಿದ್ದು, ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದೆ.

ಏಪ್ರಿಲ್ 15 ರಂದು ಆರ್​ಸಿಬಿ ಹಾಗೂ ಸನ್​ರೈಸರ್ಸ್​ ನಡುವೆ ಏಳನೇ ಪಂದ್ಯ ನಡೆಯಲ್ಲಿದೆ. ಈ ಪಂದ್ಯಕ್ಕೆ ಮತ್ತೆ ಬೆಂಗಳೂರು ಆತಿಥ್ಯವಹಿಸುತ್ತಿದ್ದು, ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದೆ.

8 / 15
ಆ ನಂತರ ಏಪ್ರಿಲ್ 21 ರಂದು ತನ್ನ ಎಂಟನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಎರಡನೇ ಬಾರಿಗೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಅವರ ನೆಲದಲ್ಲಿ ಅಂದರೆ ಕೋಲ್ಕತ್ತಾದಲ್ಲಿ ಮಧ್ಯಾಹ್ನ 3:30 ಕ್ಕೆ ಎದುರಿಸಲಿದೆ.

ಆ ನಂತರ ಏಪ್ರಿಲ್ 21 ರಂದು ತನ್ನ ಎಂಟನೇ ಪಂದ್ಯವನ್ನು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಎರಡನೇ ಬಾರಿಗೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಅವರ ನೆಲದಲ್ಲಿ ಅಂದರೆ ಕೋಲ್ಕತ್ತಾದಲ್ಲಿ ಮಧ್ಯಾಹ್ನ 3:30 ಕ್ಕೆ ಎದುರಿಸಲಿದೆ.

9 / 15
ಏಪ್ರಿಲ್ 25 ರಂದು ನಡೆಯಲ್ಲಿರುವ ತನ್ನ ಒಂಬತ್ತನೇ ಪಂದ್ಯದಲ್ಲಿ ಮತ್ತೊಮ್ಮೆ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಆರ್​ಸಿಬಿ ಅವರ ನೆಲದಲ್ಲಿ ಅಂದರೆ ಹೈದರಾಬಾದ್​ನಲ್ಲಿ ಸಂಜೆ 7:30 ಕ್ಕೆ ಎದುರಿಸಲಿದೆ.

ಏಪ್ರಿಲ್ 25 ರಂದು ನಡೆಯಲ್ಲಿರುವ ತನ್ನ ಒಂಬತ್ತನೇ ಪಂದ್ಯದಲ್ಲಿ ಮತ್ತೊಮ್ಮೆ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಆರ್​ಸಿಬಿ ಅವರ ನೆಲದಲ್ಲಿ ಅಂದರೆ ಹೈದರಾಬಾದ್​ನಲ್ಲಿ ಸಂಜೆ 7:30 ಕ್ಕೆ ಎದುರಿಸಲಿದೆ.

10 / 15
ಏಪ್ರಿಲ್ 28 ರಂದು ನಡೆಯಲ್ಲಿರುವ ತನ್ನ 10ನೇ ಪಂದ್ಯದಲ್ಲಿ ಆರ್​ಸಿಬಿ, ಕಳೆದ ಬಾರಿಯ ರನ್ನರ್​ ಅಪ್ ಗುಜರಾತ್ ಟೈಟಾನ್ಸ್ ತಂಡವನ್ನು ಅಹಮದಾಬಾದ್​ನಲ್ಲಿ ಎದುರಿಸಲಿದೆ. ಈ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.

ಏಪ್ರಿಲ್ 28 ರಂದು ನಡೆಯಲ್ಲಿರುವ ತನ್ನ 10ನೇ ಪಂದ್ಯದಲ್ಲಿ ಆರ್​ಸಿಬಿ, ಕಳೆದ ಬಾರಿಯ ರನ್ನರ್​ ಅಪ್ ಗುಜರಾತ್ ಟೈಟಾನ್ಸ್ ತಂಡವನ್ನು ಅಹಮದಾಬಾದ್​ನಲ್ಲಿ ಎದುರಿಸಲಿದೆ. ಈ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.

11 / 15
ಆರ್​ಸಿಬಿಯ 11ನೇ ಪಂದ್ಯ ಮತ್ತೆ ಇದೇ ಗುಜರಾತ್ ಟೈಟಾನ್ಸ್ ವಿರುದ್ಧ ಮೇ 4 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆರ್​ಸಿಬಿಯ 11ನೇ ಪಂದ್ಯ ಮತ್ತೆ ಇದೇ ಗುಜರಾತ್ ಟೈಟಾನ್ಸ್ ವಿರುದ್ಧ ಮೇ 4 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

12 / 15
ತನ್ನ 12ನೇ ಪಂದ್ಯವನ್ನು ಮೇ 9 ರಂದು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ ತಂಡವನ್ನು ಧರ್ಮಶಾಲಾದಲ್ಲಿ ಸಂಜೆ 7:30 ಕ್ಕೆ ಎದುರಿಸಲಿದೆ.

ತನ್ನ 12ನೇ ಪಂದ್ಯವನ್ನು ಮೇ 9 ರಂದು ಆಡಲಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ ತಂಡವನ್ನು ಧರ್ಮಶಾಲಾದಲ್ಲಿ ಸಂಜೆ 7:30 ಕ್ಕೆ ಎದುರಿಸಲಿದೆ.

13 / 15
ಆರ್​ಸಿಬಿಯ 13ನೇ ಪಂದ್ಯ ಮೇ 12 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲ್ಲಿದ್ದು, ಈ ಪಂದ್ಯಕ್ಕೆ ಬೆಂಗಳೂರು ಆತಿಥ್ಯವಹಿಸುತ್ತಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆರ್​ಸಿಬಿಯ 13ನೇ ಪಂದ್ಯ ಮೇ 12 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲ್ಲಿದ್ದು, ಈ ಪಂದ್ಯಕ್ಕೆ ಬೆಂಗಳೂರು ಆತಿಥ್ಯವಹಿಸುತ್ತಿದೆ. ಈ ಪಂದ್ಯ ಕೂಡ ಸಂಜೆ 7:30 ಕ್ಕೆ ಆರಂಭವಾಗಲಿದೆ.

14 / 15
ಆರ್​ಸಿಬಿ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಉದ್ಘಾಟನಾ ಪಂದ್ಯದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ  ಮೇ 18 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಉದ್ಘಾಟನಾ ಪಂದ್ಯದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮೇ 18 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದೆ. ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

15 / 15

Published On - 8:40 pm, Mon, 25 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ