AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಸಂಕಷ್ಟದಲ್ಲಿರುವ ಆರ್​ಸಿಬಿಯ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

DC vs RCB, IPL 2023: ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

Vinay Bhat
|

Updated on: May 07, 2023 | 10:28 AM

Share
ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

1 / 7
ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

2 / 7
ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

4 / 7
ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

5 / 7
ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

6 / 7
ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ