RCB: ಸಂಕಷ್ಟದಲ್ಲಿರುವ ಆರ್​ಸಿಬಿಯ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

DC vs RCB, IPL 2023: ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

|

Updated on: May 07, 2023 | 10:28 AM

ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

1 / 7
ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

2 / 7
ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

4 / 7
ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

5 / 7
ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

6 / 7
ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

7 / 7
Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ