Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಸಂಕಷ್ಟದಲ್ಲಿರುವ ಆರ್​ಸಿಬಿಯ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

DC vs RCB, IPL 2023: ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

Vinay Bhat
|

Updated on: May 07, 2023 | 10:28 AM

ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

ಎಂದಿನಿಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸಂಕಷ್ಟದಲ್ಲಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಆರ್​ಸಿಬಿಯ ಮುಂದಿನ ಹಾದಿ ದುರ್ಗಮವಾಗಿದೆ.

1 / 7
ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

ಸದ್ಯ ಫಾಫ್ ಪಡೆ ಆಡಿರುವ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿ ಐದನೇ ಸ್ಥಾನದಲ್ಲಿದೆ. ವಿಶೇಷ ಎಂದರೆ ಆರ್​ಸಿಬಿ ಜೊತೆ ಇತರೆ ಮೂರು ತಂಡ ಕೂಡ 10 ಅಂಕ ಹೊಂದಿ ಪೈಪೋಟಿ ನೀಡುತ್ತಿದೆ.

2 / 7
ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಇದೀಗ ಆರ್​ಸಿಬಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು. ಹಾಗಾದರೆ, ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ. 09 ಮಂಗಳವಾರದಂದು ಈ ಪಂದ್ಯ ನಡೆಯಲಿದೆ.

4 / 7
ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

ಇದಾದ ಬಳಿಕ ಮೂರು ಪಂದ್ಯ ಆಡಲಿದೆ. ಮೇ. 14 ರಂದು ರಾಜಸ್ಥಾನ್ ರಾಯಲ್ಸ್, ಮೇ 18 ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊನೆಯದಾಗಿ ಮೇ 21 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಾದಾಟ ನಡೆಸಲಿದೆ.

5 / 7
ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

ಆರ್​ಸಿಬಿ ಜೊತೆ ರಾಜಸ್ಥಾನ್, ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಹೀಗಾಗಿ ಬೆಂಗಳೂರಿಗೆ ಕಠಿಣ ಪೈಪೋಟಿ ಇದೆ. ರನ್​ರೇಟ್ ಆಧಾರದ ಮೇಲೆ ಆರ್​ಆರ್​ 4ನೇ ಸ್ಥಾನದಲ್ಲಿದೆ, ಆರ್​ಸಿಬಿ 5, ಮುಂಬೈ ಮತ್ತು ಪಂಜಾಬ್ ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

6 / 7
ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

ಶನಿವಾರ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಕೊಹ್ಲಿ 55 ರನ್, ಲುಮ್ರೂರ್ ಅಜೇಯ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 16.4 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿ ಗೆಲುವು ಕಂಡಿತು. ಪಿಲಿಪ್ ಸಾಲ್ಟ್ 87 ರನ್ ಚಚ್ಚಿದರು.

7 / 7
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್