AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB New Captain: ಶಾಕಿಂಗ್: ಆರ್​ಸಿಬಿ ತಂಡಕ್ಕೆ ಕ್ಯಾಪ್ಟನ್ ಫಿಕ್ಸ್?: ಹೊಸ ನಾಯಕ ಯಾರು ಗೊತ್ತೇ?

Royal Challengers Bangalore New Captain: ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಅದು ಏನು..?

TV9 Web
| Edited By: |

Updated on: Dec 25, 2021 | 9:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಮಧ್ಯ ಭಾಗದಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಿಗಿಳಿಯುವುದಾಗಿ ಘೋಷಣೆ ಮಾಡಿದ ತಕ್ಷಣ ಆರ್​ಸಿಬಿ ಮುಂದಿನ ಕ್ಯಾಪ್ಟನ್ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಡೇವಿಡ್ ವಾರ್ನರ್ ಹೀಗೆ ಅನೇಕ ಹೆಸರುಗಳ ಆರ್​ಸಿಬಿ ಕ್ಯಾಪ್ಟನ್ ಸ್ಥಾನಕ್ಕೆ ಕೇಳಿಬಂದವು. ಆದರೆ, ಫ್ರಾಂಚೈಸಿ ಮಾತ್ರ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಮಧ್ಯ ಭಾಗದಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಿಗಿಳಿಯುವುದಾಗಿ ಘೋಷಣೆ ಮಾಡಿದ ತಕ್ಷಣ ಆರ್​ಸಿಬಿ ಮುಂದಿನ ಕ್ಯಾಪ್ಟನ್ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಡೇವಿಡ್ ವಾರ್ನರ್ ಹೀಗೆ ಅನೇಕ ಹೆಸರುಗಳ ಆರ್​ಸಿಬಿ ಕ್ಯಾಪ್ಟನ್ ಸ್ಥಾನಕ್ಕೆ ಕೇಳಿಬಂದವು. ಆದರೆ, ಫ್ರಾಂಚೈಸಿ ಮಾತ್ರ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

1 / 8
ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆರ್​ಸಿಬಿ ತಂಡದ ನಾಯಕ್ವ ವಹಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆರ್​ಸಿಬಿ ತಂಡದ ನಾಯಕ್ವ ವಹಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

2 / 8
ಹೌದು, 2009ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗಲೇ ಐಪಿಎಲ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದ ಮನೀಶ್ ಪಾಂಡೆ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಂಡು ನಾಯಕನ ಜವಾಬ್ದಾರಿಯನ್ನೂ ನೀಡುವ ಬಗ್ಗೆ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಒಲವು ತೋರಿದೆ ಎನ್ನಲಾಗಿದೆ.

ಹೌದು, 2009ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗಲೇ ಐಪಿಎಲ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದ ಮನೀಶ್ ಪಾಂಡೆ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಂಡು ನಾಯಕನ ಜವಾಬ್ದಾರಿಯನ್ನೂ ನೀಡುವ ಬಗ್ಗೆ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಒಲವು ತೋರಿದೆ ಎನ್ನಲಾಗಿದೆ.

3 / 8
ಮನೀಶ್ ಪಾಂಡೆ ನಾಯಕನಾಗಿ ಇದೇ ಮೊದಲ ಬಾರಿಗೆ ಏನು ಆಡುತ್ತಿಲ್ಲ. ಕ್ಯಾಪ್ಟನ್ ಆಗಿ ಇವರು ಕರ್ನಾಟಕ ತಂಡವನ್ನು ರಣಜಿ ಟ್ರೋಫಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ಮುನ್ನಡೆಸಿ ಅಪಾರವಾದ ಅನುಭವವನ್ನ ಹೊಂದಿದ್ದಾರೆ.

ಮನೀಶ್ ಪಾಂಡೆ ನಾಯಕನಾಗಿ ಇದೇ ಮೊದಲ ಬಾರಿಗೆ ಏನು ಆಡುತ್ತಿಲ್ಲ. ಕ್ಯಾಪ್ಟನ್ ಆಗಿ ಇವರು ಕರ್ನಾಟಕ ತಂಡವನ್ನು ರಣಜಿ ಟ್ರೋಫಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ಮುನ್ನಡೆಸಿ ಅಪಾರವಾದ ಅನುಭವವನ್ನ ಹೊಂದಿದ್ದಾರೆ.

4 / 8
ಐಪಿಎಲ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕೆ ಇಳಿದಿದ್ದರು. ಹೀಗಾಗಿ ಮನೀಶ್ ಪಾಂಡೆ 15ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗುವುದು ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ.

ಐಪಿಎಲ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕೆ ಇಳಿದಿದ್ದರು. ಹೀಗಾಗಿ ಮನೀಶ್ ಪಾಂಡೆ 15ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗುವುದು ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ.

5 / 8
32 ವರ್ಷದ ಮನೀಶ್ ಪಾಂಡೆ 3ನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ವಿಭಾಗಕ್ಕೂ ಬಲ ತುಂಬುವ ನಿರೀಕ್ಷೆಯನ್ನು ಆರ್​ಸಿಬಿ ಹೊಂದಿದೆ. ಐಪಿಎಲ್​ನಲ್ಲಿ ಇದುವರೆಗೆ ಒಟ್ಟು 154 ಪಂದ್ಯ ಆಡಿರುವ ಮನೀಶ್ 30.68ರ ಸರಾಸರಿಯಲ್ಲಿ 3,560 ರನ್ ಬಾರಿಸಿದ್ದಾರೆ.

32 ವರ್ಷದ ಮನೀಶ್ ಪಾಂಡೆ 3ನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ವಿಭಾಗಕ್ಕೂ ಬಲ ತುಂಬುವ ನಿರೀಕ್ಷೆಯನ್ನು ಆರ್​ಸಿಬಿ ಹೊಂದಿದೆ. ಐಪಿಎಲ್​ನಲ್ಲಿ ಇದುವರೆಗೆ ಒಟ್ಟು 154 ಪಂದ್ಯ ಆಡಿರುವ ಮನೀಶ್ 30.68ರ ಸರಾಸರಿಯಲ್ಲಿ 3,560 ರನ್ ಬಾರಿಸಿದ್ದಾರೆ.

6 / 8
ಪಾಂಡೆ 2009ರಲ್ಲಿ ಆರ್​ಸಿಬಿ ತಂಡದ ಪರ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಚೊಚ್ಚಲ ಐಪಿಎಲ್ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿರುವ ಪಾಂಡೆ ಕೋಲ್ಕತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿರುವ ಅನುಭವವನ್ನು ಹೊಂದಿದ್ದಾರೆ.

ಪಾಂಡೆ 2009ರಲ್ಲಿ ಆರ್​ಸಿಬಿ ತಂಡದ ಪರ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಚೊಚ್ಚಲ ಐಪಿಎಲ್ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿರುವ ಪಾಂಡೆ ಕೋಲ್ಕತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿರುವ ಅನುಭವವನ್ನು ಹೊಂದಿದ್ದಾರೆ.

7 / 8
ಕಳೆದ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಕೊನೇ ಪಂದ್ಯದಿಂದ ಹೊರಗುಳಿದಾಗ ಮನೀಶ್ ಪಾಂಡೆ ಅವರೇ ಸನ್ರೈಸರ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ, ಸನ್ರೈಸರ್ಸ್ ತಂಡ ಮನೀಶ್​ರನ್ನು ರಿಟೇನ್ ಮಾಡಿಕೊಂಡಿಲ್ಲ. ಇತ್ತ ಆರ್​ಸಿಬಿ ತಂಡ ವಿರಾಟ್ ಕೊಹ್ಲಿ ಜೊತೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ರಿಟೇನ್ ಮಾಡಿಕೊಂಡಿದೆ.

ಕಳೆದ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಕೊನೇ ಪಂದ್ಯದಿಂದ ಹೊರಗುಳಿದಾಗ ಮನೀಶ್ ಪಾಂಡೆ ಅವರೇ ಸನ್ರೈಸರ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ, ಸನ್ರೈಸರ್ಸ್ ತಂಡ ಮನೀಶ್​ರನ್ನು ರಿಟೇನ್ ಮಾಡಿಕೊಂಡಿಲ್ಲ. ಇತ್ತ ಆರ್​ಸಿಬಿ ತಂಡ ವಿರಾಟ್ ಕೊಹ್ಲಿ ಜೊತೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ರಿಟೇನ್ ಮಾಡಿಕೊಂಡಿದೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ