AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ನಾಳೆ ಆರ್​ಸಿಬಿ ಪಂದ್ಯ: ಬೆಂಗಳೂರಿಗೆ ಗೆದ್ದರಷ್ಟೇ ಉಳಿಗಾಲ: ಸೋತರೆ?

RCB, IPL 2023: ರಾಜಸ್ಥಾನ್ ರಾಯಲ್ಸ್-ಆರ್​ಸಿಬಿ ನಡುವಣ ನಾಳಿನ ಪಂದ್ಯ ಹೈವೋಲ್ಟೇಜ್ ಆಗುವುದು ಖಚಿತ. ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ.

Vinay Bhat
|

Updated on:May 13, 2023 | 11:43 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

1 / 7
ಪ್ಲೇ ಆಫ್​ಗೇರಲು ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಪ್ಲೇ ಆಫ್​ಗೇರಲು ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

2 / 7
ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ಈಗಾಗಲೇ ಆರ್​ಸಿಬಿ ಪ್ಲೇಯರ್​ಗಳು ಜೈಪುರಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಕಠಿಣ ಅಭ್ಯಾಸ ಶುರು ನಡೆಸುತ್ತಿದ್ದಾರೆ.

ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ಈಗಾಗಲೇ ಆರ್​ಸಿಬಿ ಪ್ಲೇಯರ್​ಗಳು ಜೈಪುರಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಕಠಿಣ ಅಭ್ಯಾಸ ಶುರು ನಡೆಸುತ್ತಿದ್ದಾರೆ.

3 / 7
ನಾಳಿನ ಪಂದ್ಯ ಹೈವೋಲ್ಟೇಜ್ ಆಗುವುದು ಖಚಿತ. ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

ನಾಳಿನ ಪಂದ್ಯ ಹೈವೋಲ್ಟೇಜ್ ಆಗುವುದು ಖಚಿತ. ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

4 / 7
ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು. ಇದರ ಜೊತೆಗೆ ಲಖನೌ ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು. ಇದರ ಜೊತೆಗೆ ಲಖನೌ ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

5 / 7
ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ. ಇದಕ್ಕಾಗಿ ಫಾಫ್ ಮಾಸ್ಟರ್ ಪ್ಲಾನ್ ರೂಪಿಸುವುದು ಖಚಿತ.

ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ. ಇದಕ್ಕಾಗಿ ಫಾಫ್ ಮಾಸ್ಟರ್ ಪ್ಲಾನ್ ರೂಪಿಸುವುದು ಖಚಿತ.

6 / 7
ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

7 / 7

Published On - 11:41 am, Sat, 13 May 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು