AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಭರ್ಜರಿ ಸಿಕ್ಸ್, 14 ಫೋರ್​: ಸ್ಪೋಟಕ ಸೆಂಚುರಿ ಸಿಡಿಸಿದ RCB ಆಟಗಾರ

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ಆಟಗಾರರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ಶುಭ ಸೂಚನೆ ಎನ್ನಬಹುದು.

TV9 Web
| Edited By: |

Updated on: Feb 29, 2024 | 10:57 AM

Share
ಮುಂಬೈನಲ್ಲಿ ನಡೆಯುತ್ತಿರುವ ಡಿವೈ ಪಾಟೀಲ್ ಟಿ20 ಕಪ್ ಟೂರ್ನಿಯಲ್ಲಿ ಯುವ ಎಡಗೈ ದಾಂಡಿಗ ಅನೂಜ್ ರಾವತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬ್ಯಾಂಕ್ ಆಫ್ ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಇನ್ಕಮ್​ ಟ್ಯಾಕ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಮುಂಬೈನಲ್ಲಿ ನಡೆಯುತ್ತಿರುವ ಡಿವೈ ಪಾಟೀಲ್ ಟಿ20 ಕಪ್ ಟೂರ್ನಿಯಲ್ಲಿ ಯುವ ಎಡಗೈ ದಾಂಡಿಗ ಅನೂಜ್ ರಾವತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬ್ಯಾಂಕ್ ಆಫ್ ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಇನ್ಕಮ್​ ಟ್ಯಾಕ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 5
ಅದರಂತೆ ಆರಂಭಿಕನಾಗಿ ಕಣಕ್ಕಿಳಿದ ಅನೂಜ್ ರಾವತ್ ಹಾಗೂ ಅಭಿಷೇಕ್ ದಾಸ್ (31) ಇನ್ಕಮ್​ ಟ್ಯಾಕ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ ರಾವತ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಅದರಂತೆ ಆರಂಭಿಕನಾಗಿ ಕಣಕ್ಕಿಳಿದ ಅನೂಜ್ ರಾವತ್ ಹಾಗೂ ಅಭಿಷೇಕ್ ದಾಸ್ (31) ಇನ್ಕಮ್​ ಟ್ಯಾಕ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ ರಾವತ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

2 / 5
ಈ ಮೂಲಕ 57 ಎಸೆತಗಳನ್ನು ಎದುರಿಸಿದ ಅನೂಜ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಅಜೇಯ 116 ರನ್ ಸಿಡಿಸಿದರು. ಅನೂಜ್ ಅವರ ಈ ಭರ್ಜರಿ ಶತಕದ ನೆರವಿನಿಂದ ಇನ್ಕಮ್ ಟ್ಯಾಕ್ಸ್ 20 ಓವರ್​ಗಳಲ್ಲಿ​ 4 ವಿಕೆಟ್ ನಷ್ಟಕ್ಕೆ 238 ರನ್​ ಕಲೆಹಾಕಿತು.

ಈ ಮೂಲಕ 57 ಎಸೆತಗಳನ್ನು ಎದುರಿಸಿದ ಅನೂಜ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಅಜೇಯ 116 ರನ್ ಸಿಡಿಸಿದರು. ಅನೂಜ್ ಅವರ ಈ ಭರ್ಜರಿ ಶತಕದ ನೆರವಿನಿಂದ ಇನ್ಕಮ್ ಟ್ಯಾಕ್ಸ್ 20 ಓವರ್​ಗಳಲ್ಲಿ​ 4 ವಿಕೆಟ್ ನಷ್ಟಕ್ಕೆ 238 ರನ್​ ಕಲೆಹಾಕಿತು.

3 / 5
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬ್ಯಾಂಕ್ ಆಫ್ ಬರೋಡಾ ತಂಡದ ಪರ ಕನ್ನಡಿಗ ರೋಹನ್ ಕದಮ್ 45 ರನ್ ಬಾರಿಸಿದರು. ಇದಾಗ್ಯೂ ಇತರೆ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್​ಗಳಿಸುವ ಮೂಲಕ 40 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬ್ಯಾಂಕ್ ಆಫ್ ಬರೋಡಾ ತಂಡದ ಪರ ಕನ್ನಡಿಗ ರೋಹನ್ ಕದಮ್ 45 ರನ್ ಬಾರಿಸಿದರು. ಇದಾಗ್ಯೂ ಇತರೆ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್​ಗಳಿಸುವ ಮೂಲಕ 40 ರನ್​ಗಳಿಂದ ಸೋಲೊಪ್ಪಿಕೊಂಡಿತು.

4 / 5
ಅಂದಹಾಗೆ ಅನೂಜ್ ರಾವತ್ ಕಳೆದ ಎರಡು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದಾರೆ. RCB ಪರ 17 ಪಂದ್ಯಗಳನ್ನಾಡಿರುವ ರಾವತ್ ಒಟ್ಟು 220 ರನ್ ಕಲೆಹಾಕಿದ್ದಾರೆ. ಇದೀಗ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಯುವ ಎಡಗೈ ದಾಂಡಿಗ ಈ ಬಾರಿ ಕೂಡ ಆರ್​ಸಿಬಿ ಪರ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

ಅಂದಹಾಗೆ ಅನೂಜ್ ರಾವತ್ ಕಳೆದ ಎರಡು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದಾರೆ. RCB ಪರ 17 ಪಂದ್ಯಗಳನ್ನಾಡಿರುವ ರಾವತ್ ಒಟ್ಟು 220 ರನ್ ಕಲೆಹಾಕಿದ್ದಾರೆ. ಇದೀಗ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಯುವ ಎಡಗೈ ದಾಂಡಿಗ ಈ ಬಾರಿ ಕೂಡ ಆರ್​ಸಿಬಿ ಪರ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ