AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್​ಗೆ ಒಲಿದ ನಾಯಕತ್ವ

Rajat Patidar: ರಜತ್ ಪಾಟಿದಾರ್ ಆರ್​ಸಿಬಿ ಪರ ಒಟ್ಟು 24 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 1 ಶತಕ ಹಾಗೂ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪಾಟಿದಾರ್​ಗೆ ರಾಜ್ಯ ತಂಡದ ನಾಯಕತ್ವದ ಒಲಿದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 21, 2024 | 9:03 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ್ ತಂಡವನ್ನು ಘೋಷಿಸಲಾಗಿದ್ದು, ಈ ತಂಡದ ನಾಯಕರಾಗಿ ಪಾಟಿದಾರ್ ಆಯ್ಕೆಯಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ್ ತಂಡವನ್ನು ಘೋಷಿಸಲಾಗಿದ್ದು, ಈ ತಂಡದ ನಾಯಕರಾಗಿ ಪಾಟಿದಾರ್ ಆಯ್ಕೆಯಾಗಿದ್ದಾರೆ.

1 / 5
ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿ ರಜತ್ ಪಾಟಿದಾರ್ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಹೀಗಾಗಿಯೇ ಇದೀಗ ಆರ್​ಸಿಬಿ ಕೂಡ ರಜತ್ ಅವರಿಗೆ ನಾಯಕತ್ವ ನೀಡುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿ ರಜತ್ ಪಾಟಿದಾರ್ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಹೀಗಾಗಿಯೇ ಇದೀಗ ಆರ್​ಸಿಬಿ ಕೂಡ ರಜತ್ ಅವರಿಗೆ ನಾಯಕತ್ವ ನೀಡುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿವೆ.

2 / 5
ಆರ್​ಸಿಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹೊರಬಿದ್ದಿದ್ದಾರೆ. ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆ ರಜತ್ ಪಾಟಿದಾರ್ ಕೂಡ ಇದ್ದಾರೆ. ಪಾಟಿದಾರ್ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರ. ಹೀಗಾಗಿ ಅವರಿಗೆ ನಾಯಕತ್ವ ನೀಡಿ ಪರೀಕ್ಷಿಸುವುದು ಉತ್ತಮ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹೊರಬಿದ್ದಿದ್ದಾರೆ. ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆ ರಜತ್ ಪಾಟಿದಾರ್ ಕೂಡ ಇದ್ದಾರೆ. ಪಾಟಿದಾರ್ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರ. ಹೀಗಾಗಿ ಅವರಿಗೆ ನಾಯಕತ್ವ ನೀಡಿ ಪರೀಕ್ಷಿಸುವುದು ಉತ್ತಮ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

3 / 5
ಇದರ ಬೆನ್ನಲ್ಲೇ ಮಧ್ಯಪ್ರದೇಶ್ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವು ಫೈನಲ್​ಗೆ ತಲುಪಿದರೆ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ರಜತ್ ಪಾಟಿದಾರ್ ಹೆಸರು ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿಯೇ ಸಿಕ್ಕ ಅವಕಾಶವನ್ನು ಪಾಟಿದಾರ್ ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದರ ಬೆನ್ನಲ್ಲೇ ಮಧ್ಯಪ್ರದೇಶ್ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವು ಫೈನಲ್​ಗೆ ತಲುಪಿದರೆ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ರಜತ್ ಪಾಟಿದಾರ್ ಹೆಸರು ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿಯೇ ಸಿಕ್ಕ ಅವಕಾಶವನ್ನು ಪಾಟಿದಾರ್ ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 5
ಮಧ್ಯಪ್ರದೇಶ್ ಟಿ20 ತಂಡ: ರಜತ್ ಪಾಟಿದಾರ್ (ನಾಯಕ), ಅರ್ಪಿತ್ ಗೌಡ್, ಹರ್‌ಪ್ರೀತ್ ಸಿಂಗ್, ಸುಭ್ರಾಂಶು ಸೇನಾಪತಿ, ವೆಂಕಟೇಶ ಅಯ್ಯರ್, ಅವೇಶ್ ಖಾನ್, ಕುಮಾರ್ ಕಾರ್ತಿಕೇಯ, ಕುಲ್ವಂತ್ ಖೆಜ್ರೋಲಿಯಾ, ರಾಹುಲ್ ಬಾಥಮ್, ಅಭಿಷೇಕ್ ಪಾಠಕ್, ಪಂಕಜ್ ಶರ್ಮಾ, ಶಿವಂ ಶುಕ್ಲಾ, ಕಮಲ್ ತ್ರಿಪಾಠಿ, ತ್ರಿಪುರೇಶ್ ಸಿಂಗ್, ವಿಕಾಸ್ ಶರ್ಮಾ.

ಮಧ್ಯಪ್ರದೇಶ್ ಟಿ20 ತಂಡ: ರಜತ್ ಪಾಟಿದಾರ್ (ನಾಯಕ), ಅರ್ಪಿತ್ ಗೌಡ್, ಹರ್‌ಪ್ರೀತ್ ಸಿಂಗ್, ಸುಭ್ರಾಂಶು ಸೇನಾಪತಿ, ವೆಂಕಟೇಶ ಅಯ್ಯರ್, ಅವೇಶ್ ಖಾನ್, ಕುಮಾರ್ ಕಾರ್ತಿಕೇಯ, ಕುಲ್ವಂತ್ ಖೆಜ್ರೋಲಿಯಾ, ರಾಹುಲ್ ಬಾಥಮ್, ಅಭಿಷೇಕ್ ಪಾಠಕ್, ಪಂಕಜ್ ಶರ್ಮಾ, ಶಿವಂ ಶುಕ್ಲಾ, ಕಮಲ್ ತ್ರಿಪಾಠಿ, ತ್ರಿಪುರೇಶ್ ಸಿಂಗ್, ವಿಕಾಸ್ ಶರ್ಮಾ.

5 / 5
Follow us
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ