AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್​ಗೆ ಒಲಿದ ನಾಯಕತ್ವ

Rajat Patidar: ರಜತ್ ಪಾಟಿದಾರ್ ಆರ್​ಸಿಬಿ ಪರ ಒಟ್ಟು 24 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 1 ಶತಕ ಹಾಗೂ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪಾಟಿದಾರ್​ಗೆ ರಾಜ್ಯ ತಂಡದ ನಾಯಕತ್ವದ ಒಲಿದಿದೆ.

TV9 Web
| Edited By: |

Updated on: Nov 21, 2024 | 9:03 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ್ ತಂಡವನ್ನು ಘೋಷಿಸಲಾಗಿದ್ದು, ಈ ತಂಡದ ನಾಯಕರಾಗಿ ಪಾಟಿದಾರ್ ಆಯ್ಕೆಯಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ್ ತಂಡವನ್ನು ಘೋಷಿಸಲಾಗಿದ್ದು, ಈ ತಂಡದ ನಾಯಕರಾಗಿ ಪಾಟಿದಾರ್ ಆಯ್ಕೆಯಾಗಿದ್ದಾರೆ.

1 / 5
ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿ ರಜತ್ ಪಾಟಿದಾರ್ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಹೀಗಾಗಿಯೇ ಇದೀಗ ಆರ್​ಸಿಬಿ ಕೂಡ ರಜತ್ ಅವರಿಗೆ ನಾಯಕತ್ವ ನೀಡುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿ ರಜತ್ ಪಾಟಿದಾರ್ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಹೀಗಾಗಿಯೇ ಇದೀಗ ಆರ್​ಸಿಬಿ ಕೂಡ ರಜತ್ ಅವರಿಗೆ ನಾಯಕತ್ವ ನೀಡುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿವೆ.

2 / 5
ಆರ್​ಸಿಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹೊರಬಿದ್ದಿದ್ದಾರೆ. ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆ ರಜತ್ ಪಾಟಿದಾರ್ ಕೂಡ ಇದ್ದಾರೆ. ಪಾಟಿದಾರ್ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರ. ಹೀಗಾಗಿ ಅವರಿಗೆ ನಾಯಕತ್ವ ನೀಡಿ ಪರೀಕ್ಷಿಸುವುದು ಉತ್ತಮ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹೊರಬಿದ್ದಿದ್ದಾರೆ. ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ ಜೊತೆ ರಜತ್ ಪಾಟಿದಾರ್ ಕೂಡ ಇದ್ದಾರೆ. ಪಾಟಿದಾರ್ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರ. ಹೀಗಾಗಿ ಅವರಿಗೆ ನಾಯಕತ್ವ ನೀಡಿ ಪರೀಕ್ಷಿಸುವುದು ಉತ್ತಮ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

3 / 5
ಇದರ ಬೆನ್ನಲ್ಲೇ ಮಧ್ಯಪ್ರದೇಶ್ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವು ಫೈನಲ್​ಗೆ ತಲುಪಿದರೆ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ರಜತ್ ಪಾಟಿದಾರ್ ಹೆಸರು ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿಯೇ ಸಿಕ್ಕ ಅವಕಾಶವನ್ನು ಪಾಟಿದಾರ್ ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದರ ಬೆನ್ನಲ್ಲೇ ಮಧ್ಯಪ್ರದೇಶ್ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ್ ತಂಡವು ಫೈನಲ್​ಗೆ ತಲುಪಿದರೆ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ರಜತ್ ಪಾಟಿದಾರ್ ಹೆಸರು ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿಯೇ ಸಿಕ್ಕ ಅವಕಾಶವನ್ನು ಪಾಟಿದಾರ್ ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 5
ಮಧ್ಯಪ್ರದೇಶ್ ಟಿ20 ತಂಡ: ರಜತ್ ಪಾಟಿದಾರ್ (ನಾಯಕ), ಅರ್ಪಿತ್ ಗೌಡ್, ಹರ್‌ಪ್ರೀತ್ ಸಿಂಗ್, ಸುಭ್ರಾಂಶು ಸೇನಾಪತಿ, ವೆಂಕಟೇಶ ಅಯ್ಯರ್, ಅವೇಶ್ ಖಾನ್, ಕುಮಾರ್ ಕಾರ್ತಿಕೇಯ, ಕುಲ್ವಂತ್ ಖೆಜ್ರೋಲಿಯಾ, ರಾಹುಲ್ ಬಾಥಮ್, ಅಭಿಷೇಕ್ ಪಾಠಕ್, ಪಂಕಜ್ ಶರ್ಮಾ, ಶಿವಂ ಶುಕ್ಲಾ, ಕಮಲ್ ತ್ರಿಪಾಠಿ, ತ್ರಿಪುರೇಶ್ ಸಿಂಗ್, ವಿಕಾಸ್ ಶರ್ಮಾ.

ಮಧ್ಯಪ್ರದೇಶ್ ಟಿ20 ತಂಡ: ರಜತ್ ಪಾಟಿದಾರ್ (ನಾಯಕ), ಅರ್ಪಿತ್ ಗೌಡ್, ಹರ್‌ಪ್ರೀತ್ ಸಿಂಗ್, ಸುಭ್ರಾಂಶು ಸೇನಾಪತಿ, ವೆಂಕಟೇಶ ಅಯ್ಯರ್, ಅವೇಶ್ ಖಾನ್, ಕುಮಾರ್ ಕಾರ್ತಿಕೇಯ, ಕುಲ್ವಂತ್ ಖೆಜ್ರೋಲಿಯಾ, ರಾಹುಲ್ ಬಾಥಮ್, ಅಭಿಷೇಕ್ ಪಾಠಕ್, ಪಂಕಜ್ ಶರ್ಮಾ, ಶಿವಂ ಶುಕ್ಲಾ, ಕಮಲ್ ತ್ರಿಪಾಠಿ, ತ್ರಿಪುರೇಶ್ ಸಿಂಗ್, ವಿಕಾಸ್ ಶರ್ಮಾ.

5 / 5
Web contact
Web contact

TV9 Kannada

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ