AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲಾರ್ಧ ಮುಕ್ತಾಯ: RCB ಪ್ಲೇಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2025 Rcb Playoff Scenario: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 7 ಪಂದ್ಯಗಳನ್ನಾಡಿದೆ. ಈ ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಜಯ ಸಾಧಿಸಿದರೆ, ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ಝಾಹಿರ್ ಯೂಸುಫ್
|

Updated on: Apr 19, 2025 | 9:54 AM

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲಾರ್ಧದ ಪಂದ್ಯಗಳು ಪೂರ್ಣಗೊಂಡಿದೆ. ಮೊದಲ ಸುತ್ತಿನಲ್ಲಿ ಆಡಿದ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳನ್ನು ಎದುರಾಳಿ ತಂಡಗಳ ತವರು ಮೈದಾನದಲ್ಲಿ ಗೆದ್ದಿರುವುದು ವಿಶೇಷ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲಾರ್ಧದ ಪಂದ್ಯಗಳು ಪೂರ್ಣಗೊಂಡಿದೆ. ಮೊದಲ ಸುತ್ತಿನಲ್ಲಿ ಆಡಿದ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳನ್ನು ಎದುರಾಳಿ ತಂಡಗಳ ತವರು ಮೈದಾನದಲ್ಲಿ ಗೆದ್ದಿರುವುದು ವಿಶೇಷ.

1 / 5
ಇದಾಗ್ಯೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಿಲ್ಲ. ತವರು ಮೈದಾನದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆ ಮುಗ್ಗರಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪರಾಜಯಗೊಂಡಿದೆ.

ಇದಾಗ್ಯೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಿಲ್ಲ. ತವರು ಮೈದಾನದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆ ಮುಗ್ಗರಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪರಾಜಯಗೊಂಡಿದೆ.

2 / 5
ಈ ಮೂರು ಸೋಲುಗಳೊಂದಿಗೆ ಮೊದಲಾರ್ಧ ಪೂರ್ಣಗೊಳಿಸಿರುವ ಆರ್​ಸಿಬಿ ಇದೀಗ ದ್ವಿತೀಯಾರ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅದರಂತೆ ಏಪ್ರಿಲ್ 20 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯಾರ್ಧವನ್ನು ಆರಂಭಿಸಲಿದೆ. 

ಈ ಮೂರು ಸೋಲುಗಳೊಂದಿಗೆ ಮೊದಲಾರ್ಧ ಪೂರ್ಣಗೊಳಿಸಿರುವ ಆರ್​ಸಿಬಿ ಇದೀಗ ದ್ವಿತೀಯಾರ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅದರಂತೆ ಏಪ್ರಿಲ್ 20 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯಾರ್ಧವನ್ನು ಆರಂಭಿಸಲಿದೆ. 

3 / 5
ಅದರಂತೆ ಆರ್​ಸಿಬಿ ತಂಡವು ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯಲಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸುವುದು ಅನಿವಾರ್ಯ. ಏಕೆಂದರೆ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 4 ಗೆಲುವುಗಳೊಂದಿಗೆ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಮುಂದಿನ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ.

ಅದರಂತೆ ಆರ್​ಸಿಬಿ ತಂಡವು ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯಲಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸುವುದು ಅನಿವಾರ್ಯ. ಏಕೆಂದರೆ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 4 ಗೆಲುವುಗಳೊಂದಿಗೆ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಮುಂದಿನ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ.

4 / 5
ವಿಶೇಷ ಎಂದರೆ ಎಂದರೆ ಆರ್​ಸಿಬಿ ತಂಡದ ಮುಂದಿನ 7 ಪಂದ್ಯಗಳಲ್ಲಿ 4 ಮ್ಯಾಚ್​ಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಬೇಕಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ತವರು ಮೈದಾನದ ಪಂದ್ಯಗಳು ತುಂಬಾ ಮಹತ್ವದ್ದು. ಈ ಪಂದ್ಯಗಳಲ್ಲಿ ಗೆಲುವು ದಾಖಲಿಸಿ, ಒಟ್ಟು 8 ಅಂಕಗಳನ್ನು ಪಡೆದರೆ ಮಾತ್ರ ಆರ್​ಸಿಬಿ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ ಇತರೆ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ವಿಶೇಷ ಎಂದರೆ ಎಂದರೆ ಆರ್​ಸಿಬಿ ತಂಡದ ಮುಂದಿನ 7 ಪಂದ್ಯಗಳಲ್ಲಿ 4 ಮ್ಯಾಚ್​ಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಬೇಕಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ತವರು ಮೈದಾನದ ಪಂದ್ಯಗಳು ತುಂಬಾ ಮಹತ್ವದ್ದು. ಈ ಪಂದ್ಯಗಳಲ್ಲಿ ಗೆಲುವು ದಾಖಲಿಸಿ, ಒಟ್ಟು 8 ಅಂಕಗಳನ್ನು ಪಡೆದರೆ ಮಾತ್ರ ಆರ್​ಸಿಬಿ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ ಇತರೆ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

5 / 5
Follow us
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ