AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB, IPL 2023: ವಾಂಖೆಡೆಯಲ್ಲಿ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ: ಫೋಟೋ ನೋಡಿ

RCB: ಮುಂಬೈ ವಿರುದ್ಧದ ಪಂದ್ಯಕ್ಕೆ ಈಗಾಗಲೇ ವಾಂಖೆಡೆ ತಲುಪಿರುವ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

Vinay Bhat
|

Updated on: May 09, 2023 | 12:10 PM

Share
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿರುವ ಐಪಿಎಲ್ 2023ರ 54ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿರುವ ಐಪಿಎಲ್ 2023ರ 54ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

1 / 7
ಈಗಾಗಲೇ ವಾಂಖೆಡೆ ತಲುಪಿರುವ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಈಗಾಗಲೇ ವಾಂಖೆಡೆ ತಲುಪಿರುವ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

2 / 7
ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದರು. ಈ ಅಪೂರ್ವ ಸಮಾಗಮದ ಫೋಟೋಗಳನ್ನು ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದರು. ಈ ಅಪೂರ್ವ ಸಮಾಗಮದ ಫೋಟೋಗಳನ್ನು ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

3 / 7
ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ.

4 / 7
ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಕಡೆಯಿಂದ ಮಾತ್ರ ಕೊಡುಗೆ ಬರುತ್ತಿದೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಮ್ಯಾಕ್ಸ್​ವೆಲ್ ಕಡೆಯಿಂದ ಕೂಡ ರನ್ ಬರಬೇಕು.

ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಕಡೆಯಿಂದ ಮಾತ್ರ ಕೊಡುಗೆ ಬರುತ್ತಿದೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಮ್ಯಾಕ್ಸ್​ವೆಲ್ ಕಡೆಯಿಂದ ಕೂಡ ರನ್ ಬರಬೇಕು.

5 / 7
ಹಿಂದಿನ ಪಂದ್ಯಕ್ಕೆ ಕೇದರ್ ಜಾಧವ್ ಆಯ್ಕೆ ಆಗಿದ್ದರು. ಆದರೆ, ಪ್ಲೇಯಿಂಗ್ ಇಲೆವೆನ್​ನಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಬೌಲಿಂಗ್​ನಲ್ಲಿ ಆರ್​ಸಿಬಿ ಬೌಲರ್​ಗಳು ಕನ್ಸಿಸ್​ಟೆನ್ಸಿ ತೋರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜ್ಲೆವುಡ್ ತಂತ್ರದೊಂದಿಗೆ ಬೌಲಿಂಗ್ ಮಾಡಬೇಕು.

ಹಿಂದಿನ ಪಂದ್ಯಕ್ಕೆ ಕೇದರ್ ಜಾಧವ್ ಆಯ್ಕೆ ಆಗಿದ್ದರು. ಆದರೆ, ಪ್ಲೇಯಿಂಗ್ ಇಲೆವೆನ್​ನಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಬೌಲಿಂಗ್​ನಲ್ಲಿ ಆರ್​ಸಿಬಿ ಬೌಲರ್​ಗಳು ಕನ್ಸಿಸ್​ಟೆನ್ಸಿ ತೋರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜ್ಲೆವುಡ್ ತಂತ್ರದೊಂದಿಗೆ ಬೌಲಿಂಗ್ ಮಾಡಬೇಕು.

6 / 7
ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ