AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Oct 31, 2024 | 6:31 PM

Share
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?