AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Oct 31, 2024 | 6:31 PM

Share
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್