AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Oct 31, 2024 | 6:31 PM

Share
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!