AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Qualifier 2: ಕ್ವಾಲಿಫೈಯರ್-2ಗೆ ಆರ್​ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

Royal Challengers Bangalore: ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

TV9 Web
| Edited By: |

Updated on:May 27, 2022 | 2:30 PM

Share
ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

1 / 7
ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಕೊಹ್ಲಿ, ನಾಯಕ ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸೇರಿದಂತೆ ಅನೇಕ ಪ್ಲೇಯರ್ಸ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಕೊಹ್ಲಿ, ನಾಯಕ ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸೇರಿದಂತೆ ಅನೇಕ ಪ್ಲೇಯರ್ಸ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

2 / 7
ಕಳೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಪ್ಲೆಸಿಸ್ ಕೈಕೊಟ್ಟರೂ ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ತಂಡಕ್ಕೆ ಆಧಾರವಾಗುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಒತ್ತಡದ ನಡುವೆಯೂ ರಜತ್ ಕಳೆದ ಪಂದ್ಯದಲ್ಲಿ ಅದ್ಭುತ ಇನಿಂಗ್ಸ್ ಕಟ್ಟುವ ಮೂಲಕ ಎಲ್ಲರ ಗಮನಸೆಳೆದಿದ್ದರು.

ಕಳೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಪ್ಲೆಸಿಸ್ ಕೈಕೊಟ್ಟರೂ ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ತಂಡಕ್ಕೆ ಆಧಾರವಾಗುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಒತ್ತಡದ ನಡುವೆಯೂ ರಜತ್ ಕಳೆದ ಪಂದ್ಯದಲ್ಲಿ ಅದ್ಭುತ ಇನಿಂಗ್ಸ್ ಕಟ್ಟುವ ಮೂಲಕ ಎಲ್ಲರ ಗಮನಸೆಳೆದಿದ್ದರು.

3 / 7
ಆರ್ಸಿಬಿ ಸ್ಪಿನ್ನರ್ ವನಿಂದು ಹಸರಂಗ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಪಡೆಯುತ್ತಿರುವುದು ಸಂತಸ. ಸ್ಲಾಗ್ ಓವರ್ಗಳಲ್ಲಿ ಹರ್ಷಲ್ ಪಟೇಲ್ ಹಾಗೂ ಜೋಶ್ ಹ್ಯಾಸಲ್ ವುಡ್ ಜೋಡಿ ಮಾರಕ ದಾಳಿ ನಡೆಸುತ್ತಿದೆ.

ಆರ್ಸಿಬಿ ಸ್ಪಿನ್ನರ್ ವನಿಂದು ಹಸರಂಗ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಪಡೆಯುತ್ತಿರುವುದು ಸಂತಸ. ಸ್ಲಾಗ್ ಓವರ್ಗಳಲ್ಲಿ ಹರ್ಷಲ್ ಪಟೇಲ್ ಹಾಗೂ ಜೋಶ್ ಹ್ಯಾಸಲ್ ವುಡ್ ಜೋಡಿ ಮಾರಕ ದಾಳಿ ನಡೆಸುತ್ತಿದೆ.

4 / 7
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

5 / 7
ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಬ್ಯಾಟ್ಸ್ ಮನ್ ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು.

ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಬ್ಯಾಟ್ಸ್ ಮನ್ ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು.

6 / 7
ಇಲ್ಲಿನ ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್ ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.

ಇಲ್ಲಿನ ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್ ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.

7 / 7

Published On - 2:30 pm, Fri, 27 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್