AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Qualifier 2: ಕ್ವಾಲಿಫೈಯರ್-2ಗೆ ಆರ್​ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

Royal Challengers Bangalore: ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

TV9 Web
| Updated By: Vinay Bhat|

Updated on:May 27, 2022 | 2:30 PM

Share
ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

1 / 7
ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಕೊಹ್ಲಿ, ನಾಯಕ ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸೇರಿದಂತೆ ಅನೇಕ ಪ್ಲೇಯರ್ಸ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಕೊಹ್ಲಿ, ನಾಯಕ ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸೇರಿದಂತೆ ಅನೇಕ ಪ್ಲೇಯರ್ಸ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

2 / 7
ಕಳೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಪ್ಲೆಸಿಸ್ ಕೈಕೊಟ್ಟರೂ ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ತಂಡಕ್ಕೆ ಆಧಾರವಾಗುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಒತ್ತಡದ ನಡುವೆಯೂ ರಜತ್ ಕಳೆದ ಪಂದ್ಯದಲ್ಲಿ ಅದ್ಭುತ ಇನಿಂಗ್ಸ್ ಕಟ್ಟುವ ಮೂಲಕ ಎಲ್ಲರ ಗಮನಸೆಳೆದಿದ್ದರು.

ಕಳೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಪ್ಲೆಸಿಸ್ ಕೈಕೊಟ್ಟರೂ ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ತಂಡಕ್ಕೆ ಆಧಾರವಾಗುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಒತ್ತಡದ ನಡುವೆಯೂ ರಜತ್ ಕಳೆದ ಪಂದ್ಯದಲ್ಲಿ ಅದ್ಭುತ ಇನಿಂಗ್ಸ್ ಕಟ್ಟುವ ಮೂಲಕ ಎಲ್ಲರ ಗಮನಸೆಳೆದಿದ್ದರು.

3 / 7
ಆರ್ಸಿಬಿ ಸ್ಪಿನ್ನರ್ ವನಿಂದು ಹಸರಂಗ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಪಡೆಯುತ್ತಿರುವುದು ಸಂತಸ. ಸ್ಲಾಗ್ ಓವರ್ಗಳಲ್ಲಿ ಹರ್ಷಲ್ ಪಟೇಲ್ ಹಾಗೂ ಜೋಶ್ ಹ್ಯಾಸಲ್ ವುಡ್ ಜೋಡಿ ಮಾರಕ ದಾಳಿ ನಡೆಸುತ್ತಿದೆ.

ಆರ್ಸಿಬಿ ಸ್ಪಿನ್ನರ್ ವನಿಂದು ಹಸರಂಗ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಪಡೆಯುತ್ತಿರುವುದು ಸಂತಸ. ಸ್ಲಾಗ್ ಓವರ್ಗಳಲ್ಲಿ ಹರ್ಷಲ್ ಪಟೇಲ್ ಹಾಗೂ ಜೋಶ್ ಹ್ಯಾಸಲ್ ವುಡ್ ಜೋಡಿ ಮಾರಕ ದಾಳಿ ನಡೆಸುತ್ತಿದೆ.

4 / 7
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

5 / 7
ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಬ್ಯಾಟ್ಸ್ ಮನ್ ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು.

ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಬ್ಯಾಟ್ಸ್ ಮನ್ ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು.

6 / 7
ಇಲ್ಲಿನ ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್ ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.

ಇಲ್ಲಿನ ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್ ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.

7 / 7

Published On - 2:30 pm, Fri, 27 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ