AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಆಟಗಾರರಿಗೆ ವಿಶೇಷ ಪಾರ್ಟಿ ಆಯೋಜಿಸಿದ ಸಿರಾಜ್

IPL 2023 Kannada: ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಸಿರಾಜ್ 12 ಪಂದ್ಯಗಳಿಂದ 16 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿದ್ದಾರೆ.

TV9 Web
| Edited By: |

Updated on: May 16, 2023 | 7:22 PM

Share
IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡ ಬಂದಿಳಿದಿದೆ.

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡ ಬಂದಿಳಿದಿದೆ.

1 / 7
ವಿಶೇಷ ಎಂದರೆ ಹೈದರಾಬಾದ್ ಸ್ಟೇಡಿಯಂ ಮೊಹಮ್ಮದ್ ಸಿರಾಜ್ ಅವರ ತವರು ಮೈದಾನ. ಹೀಗಾಗಿಯೇ ತವರಿಗೆ ಆಗಮಿಸುತ್ತಿದ್ದಂತೆ ಆರ್​ಸಿಬಿ ಆಟಗಾರರನ್ನು ಸಿರಾಜ್ ತಮ್ಮ ಹೊಸ ಮನೆಗೆ ಆಹ್ವಾನಿಸಿದ್ದರು.

ವಿಶೇಷ ಎಂದರೆ ಹೈದರಾಬಾದ್ ಸ್ಟೇಡಿಯಂ ಮೊಹಮ್ಮದ್ ಸಿರಾಜ್ ಅವರ ತವರು ಮೈದಾನ. ಹೀಗಾಗಿಯೇ ತವರಿಗೆ ಆಗಮಿಸುತ್ತಿದ್ದಂತೆ ಆರ್​ಸಿಬಿ ಆಟಗಾರರನ್ನು ಸಿರಾಜ್ ತಮ್ಮ ಹೊಸ ಮನೆಗೆ ಆಹ್ವಾನಿಸಿದ್ದರು.

2 / 7
ಅದರಂತೆ ಹೈದರಾಬಾದ್​ನ ಫಿಲಂ ನಗರದಲ್ಲಿರುವ ಹೊಸ ಮನೆಯಲ್ಲಿ ಆರ್​ಸಿಬಿ ಆಟಗಾರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ಈ ವೇಳೆ ಆರ್​ಸಿಬಿ ತಂಡದ ಕೋಚ್ ಸಂಜಯ್ ಬಂಗಾರ್, ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಕಾಣಿಸಿಕೊಂಡಿದ್ದರು.

ಅದರಂತೆ ಹೈದರಾಬಾದ್​ನ ಫಿಲಂ ನಗರದಲ್ಲಿರುವ ಹೊಸ ಮನೆಯಲ್ಲಿ ಆರ್​ಸಿಬಿ ಆಟಗಾರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ಈ ವೇಳೆ ಆರ್​ಸಿಬಿ ತಂಡದ ಕೋಚ್ ಸಂಜಯ್ ಬಂಗಾರ್, ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಕಾಣಿಸಿಕೊಂಡಿದ್ದರು.

3 / 7
ಅದರಂತೆ ಹೈದರಾಬಾದ್​ನ ಫಿಲಂ ನಗರದಲ್ಲಿರುವ ಹೊಸ ಮನೆಯಲ್ಲಿ ಆರ್​ಸಿಬಿ ಆಟಗಾರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ಈ ವೇಳೆ ಆರ್​ಸಿಬಿ ತಂಡದ ಕೋಚ್ ಸಂಜಯ್ ಬಂಗಾರ್, ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಕಾಣಿಸಿಕೊಂಡಿದ್ದರು.

ಅದರಂತೆ ಹೈದರಾಬಾದ್​ನ ಫಿಲಂ ನಗರದಲ್ಲಿರುವ ಹೊಸ ಮನೆಯಲ್ಲಿ ಆರ್​ಸಿಬಿ ಆಟಗಾರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ಈ ವೇಳೆ ಆರ್​ಸಿಬಿ ತಂಡದ ಕೋಚ್ ಸಂಜಯ್ ಬಂಗಾರ್, ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಕಾಣಿಸಿಕೊಂಡಿದ್ದರು.

4 / 7
ಇದೀಗ ಮೊಹಮ್ಮದ್ ಸಿರಾಜ್ ಅವರ ಮನೆಯಲ್ಲಿನ ವಿಶೇಷ ಪಾರ್ಟಿಯ ಫೋಟೋಗಳನ್ನು ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಇದೀಗ ಮೊಹಮ್ಮದ್ ಸಿರಾಜ್ ಅವರ ಮನೆಯಲ್ಲಿನ ವಿಶೇಷ ಪಾರ್ಟಿಯ ಫೋಟೋಗಳನ್ನು ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

5 / 7
ಸದ್ಯ ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಸಿರಾಜ್ 12 ಪಂದ್ಯಗಳಿಂದ 16 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿದ್ದಾರೆ. ಇದೀಗ ತವರು ಮೈದಾನದಲ್ಲಿ ಕಣಕ್ಕಿಳಿಯುತ್ತಿರುವ ಕಾರಣ ಎಸ್​ಆರ್​ಹೆಚ್ ವಿರುದ್ದ ಸಿರಾಜ್ ಅವರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಸದ್ಯ ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಸಿರಾಜ್ 12 ಪಂದ್ಯಗಳಿಂದ 16 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿದ್ದಾರೆ. ಇದೀಗ ತವರು ಮೈದಾನದಲ್ಲಿ ಕಣಕ್ಕಿಳಿಯುತ್ತಿರುವ ಕಾರಣ ಎಸ್​ಆರ್​ಹೆಚ್ ವಿರುದ್ದ ಸಿರಾಜ್ ಅವರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

6 / 7
ಸಿರಾಜ್​ ಮನೆಯಲ್ಲಿ ಆರ್​ಸಿಬಿ ಆಟಗಾರರು

ಸಿರಾಜ್​ ಮನೆಯಲ್ಲಿ ಆರ್​ಸಿಬಿ ಆಟಗಾರರು

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ