AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK, IPL 2023: ಆರ್​ಸಿಬಿ-ಸಿಎಸ್​ಕೆ ಹೈವೋಲ್ಟೇಜ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

Bangalore vs Chennai: ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

Vinay Bhat
|

Updated on:Apr 18, 2023 | 11:53 AM

Share
ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

2 / 8
ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

3 / 8
ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

4 / 8
ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

5 / 8
3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

6 / 8
ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

7 / 8
ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

8 / 8

Published On - 11:53 am, Tue, 18 April 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!