AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK, IPL 2023: ಆರ್​ಸಿಬಿ-ಸಿಎಸ್​ಕೆ ಹೈವೋಲ್ಟೇಜ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

Bangalore vs Chennai: ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

Vinay Bhat
|

Updated on:Apr 18, 2023 | 11:53 AM

Share
ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

2 / 8
ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

3 / 8
ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

4 / 8
ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

5 / 8
3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

6 / 8
ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

7 / 8
ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

8 / 8

Published On - 11:53 am, Tue, 18 April 23

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ