AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK, IPL 2023: ಆರ್​ಸಿಬಿ-ಸಿಎಸ್​ಕೆ ಹೈವೋಲ್ಟೇಜ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

Bangalore vs Chennai: ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

Vinay Bhat
|

Updated on:Apr 18, 2023 | 11:53 AM

Share
ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2023 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಧೋನಿ ನಾಯಕತ್ವದ ಸಿಎಸ್​ಕೆ 8 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಭರ್ಜರಿ ಆಟವಾಡಿತು. ರುತುರಾಜ್​ ಗಾಯಕ್ವಾಡ್​ ಬೇಗನೇ ಔಟಾದರೂ ಡೆವೋನ್​ ಕಾನ್ವೆ ಮತ್ತು ಅಜಿಂಕ್ಯಾ ರಹಾನೆ ಉತ್ತಮ ಬ್ಯಾಟ್​ ಮಾಡಿದರು. 37 ರನ್​ ಸಿಡಿಸಿ ರಹಾನೆ ಔಟಾದರೆ, ಬಳಿಕ ಬಂದ ಶಿವಂ ದುಬೆ ಅಬ್ಬರಿಸಿದರು.

2 / 8
ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

ದುಬೆ 5 ಸಿಕ್ಸರ್​ 2 ಬೌಂಡರಿ ಸಮೇತ 52 ರನ್​ ಚಚ್ಚಿದರು. ಇತ್ತ ಆರ್​ಸಿಬಿ ಬೌಲರ್​ಗಳನ್ನು ಚೆಂಡಾಡಿದ ಕಾನ್ವೆ ಭರ್ಜರಿ ಅರ್ಧಶತಕ ಸಿಡಿಸಿದರು. ತಲಾ 6 ಬೌಂಡರಿ, ಸಿಕ್ಸರ್​ಗಳಿಂದ 83 ರನ್​ ಗಳಿಸಿದರು.

3 / 8
ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

ಡೆತ್ ಓವರ್​ನಲ್ಲಿ ಅಂಡಿ ರಾಯುಡು (14), ಮೊಯಿನ್​ ಅಲಿ (19), ರವೀಂದ್ರ ಜಡೇಜಾ (10) ರನ್​ ಕಾಣಿಕೆ ನೀಡಿದರು. ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಆರ್​ಸಿಬಿ ಪರ ಬೌಲಿಂಗ್ ಮಾಡಿದ ಎಲ್ಲರು 1 ವಿಕೆಟ್ ಪಡೆದರು.

4 / 8
ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ವಿರಾಟ್‌ ಕೊಹ್ಲಿ (6) ಮತ್ತು ಮಹಿಪಾಲ್‌ ಲೊನ್ರೋರ್‌ (0) ಅವರನ್ನು 15 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಈ ಸಂದರ್ಭ ನಾಯಕ ಫಾಫ್ ಡುಪ್ಲೆಸಿಸ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಆಧಾರವಾದರು.

5 / 8
3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

3ನೇ ವಿಕೆಟಿಗೆ ಈ ಜೋಡಿ 61 ಎಸೆತಗಳಿಂದ 126 ರನ್‌ ಕಲೆಹಾಕಿತು. ಮ್ಯಾಕ್ಸ್‌ವೆಲ್‌ 36 ಎಸೆತಗಳಿಂದ 76 ರನ್‌ ಚಚ್ಚಿದರು. 4 ಬೌಂಡರಿ, 8 ಸಿಕ್ಸರ್‌ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

6 / 8
ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

ಡುಪ್ಲೆಸಿಸ್‌ 33 ಎಸೆತಗಳಿಂದ 62 ರನ್‌ ಬಾರಿಸಿದರು (5 ಬೌಂಡರಿ, 4 ಸಿಕ್ಸರ್‌). ಇಲ್ಲಿಂದ ಆರ್‌ಸಿಬಿ ಗೆಲುವಿನ ಸಾಧ್ಯತೆ ಕಡಿಮೆಗೊಂಡಿತು. ಶಹಬಾಜ್​ ಅಹ್ಮದ್​ 12, ದಿನೇಶ್​ ಕಾರ್ತಿಕ್ 28, ಇಂಪ್ಯಾಕ್ಟ್​ ಪ್ಲೇಯರ್​ ಸುಯಾಶ್​ ಪ್ರಭುದೇಸಾಯಿ 19 ರನ್​ಗಳ ಹೋರಾಟ ಗೆಲುವಿಗೆ ಸಾಕಾಗಲಿಲ್ಲ.

7 / 8
ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

ಪಂದ್ಯ ಮುಗಿದ ಬಳಿಕ ಜೊತೆಯಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ.

8 / 8

Published On - 11:53 am, Tue, 18 April 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ