AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಈವರೆಗೆ 35 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡವು 13 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸಿಎಸ್​ಕೆ 21 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರದಿಂದ ರದ್ದಾಗಿದೆ.

ಝಾಹಿರ್ ಯೂಸುಫ್
|

Updated on: Apr 05, 2026 | 7:34 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

1 / 7
ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು,  ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು,  ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

2 / 7
ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲೂ ಶಾರ್ಟ್ ಕಾಣಿಸಿಕೊಳ್ಳುವುದಿಲ್ಲ.

ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲೂ ಶಾರ್ಟ್ ಕಾಣಿಸಿಕೊಳ್ಳುವುದಿಲ್ಲ.

3 / 7
ಡೆವಾಲ್ಡ್ ಬ್ರೆವಿಸ್: ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿರುವ ಸೌತ್ ಆಫ್ರಿಕಾದ ಹೊಡಿ ಬಡಿ ದಾಂಡಿಗ ಡೆವಾಲ್ಡ್ ಬ್ರೆವಿಸ್ ಕೂಡ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಡೆವಾಲ್ಡ್ ಬ್ರೆವಿಸ್: ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿರುವ ಸೌತ್ ಆಫ್ರಿಕಾದ ಹೊಡಿ ಬಡಿ ದಾಂಡಿಗ ಡೆವಾಲ್ಡ್ ಬ್ರೆವಿಸ್ ಕೂಡ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

4 / 7
ಜೋಶ್ ಹೇಝಲ್​ವುಡ್: ಕಾಲಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್​ವುಡ್ ಶನಿವಾರ ಯಾವುದೇ ಬೌಲಿಂಗ್ ಅಭ್ಯಾಸ ನಡೆಸಿರಲಿಲ್ಲ. ಹೀಗಾಗಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

ಜೋಶ್ ಹೇಝಲ್​ವುಡ್: ಕಾಲಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್​ವುಡ್ ಶನಿವಾರ ಯಾವುದೇ ಬೌಲಿಂಗ್ ಅಭ್ಯಾಸ ನಡೆಸಿರಲಿಲ್ಲ. ಹೀಗಾಗಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

5 / 7
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

6 / 7
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ