AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಹೆಸರಿಗೆ ವಿಶ್ವ ದಾಖಲೆ… RCB ಪಾಲಿಗೆ ಹೀನಾಯ ದಾಖಲೆ

Royal Challengers Bengaluru vs Chennai Super Kings: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​​ಸಿಬಿ 43 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಸೋಲಿನ ಹೊರತಾಗಿಯೂ ಸಿಎಸ್​ಕೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Apr 06, 2026 | 2:09 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ.

1 / 5
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡದ 9 ಬ್ಯಾಟರ್​ಗಳು ಸಿಕ್ಸ್ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ಅಪರೂಪದ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ನಿರ್ಮಿಸಿದೆ.

ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡದ 9 ಬ್ಯಾಟರ್​ಗಳು ಸಿಕ್ಸ್ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ಅಪರೂಪದ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ನಿರ್ಮಿಸಿದೆ.

2 / 5
ಚೆನ್ನೈ ಸೂಪರ್ ಕಿಂಗ್ಸ್​ ಪರ ಸಿಕ್ಸರ್ ಬಾರಿಸಿದವರು: ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸರ್ಫರಾಝ್ ಖಾನ್, ಕಾರ್ತಿಕ್ ಶರ್ಮಾ, ಶಿವಂ ದುಬೆ, ಜೇಮೀ ಓವರ್ಟನ್, ಪ್ರಶಾಂತ್ ವೀರ್, ನೂರ್ ಅಹ್ಮದ್ ಮತ್ತು ಅಂಶುಲ್ ಕಾಂಬೋಜ್. ಇನ್ನು ಸಿಕ್ಸ್ ಬಾರಿಸದೇ ಇದ್ದ ಇಬ್ಬರೆಂದರೆ ಆಯುಷ್ ಮ್ಹಾತ್ರೆ ಹಾಗೂ ಮ್ಯಾಟ್ ಹೆನ್ರಿ.

ಚೆನ್ನೈ ಸೂಪರ್ ಕಿಂಗ್ಸ್​ ಪರ ಸಿಕ್ಸರ್ ಬಾರಿಸಿದವರು: ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸರ್ಫರಾಝ್ ಖಾನ್, ಕಾರ್ತಿಕ್ ಶರ್ಮಾ, ಶಿವಂ ದುಬೆ, ಜೇಮೀ ಓವರ್ಟನ್, ಪ್ರಶಾಂತ್ ವೀರ್, ನೂರ್ ಅಹ್ಮದ್ ಮತ್ತು ಅಂಶುಲ್ ಕಾಂಬೋಜ್. ಇನ್ನು ಸಿಕ್ಸ್ ಬಾರಿಸದೇ ಇದ್ದ ಇಬ್ಬರೆಂದರೆ ಆಯುಷ್ ಮ್ಹಾತ್ರೆ ಹಾಗೂ ಮ್ಯಾಟ್ ಹೆನ್ರಿ.

3 / 5
ಇತ್ತ ಟಿ20 ಕ್ರಿಕೆಟ್​ನಲ್ಲಿ ಪಂದ್ಯವೊಂದರಲ್ಲಿ 9 ಬ್ಯಾಟರ್​ಗಳಿಂದ ಸಿಕ್ಸ್ ಹೊಡೆಸಿಕೊಂಡ ಮೊದಲ ತಂಡವೆಂಬ ಹೀನಾಯ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅಂದರೆ ಆರ್​ಸಿಬಿಯನ್ನು ಹೊರತುಪಡಿಸಿ ಯಾವುದೇ ತಂಡವು ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳಿಂದ ಸಿಕ್ಸ್ ಹೊಡೆಸಿಕೊಂಡಿರಲಿಲ್ಲ.

ಇತ್ತ ಟಿ20 ಕ್ರಿಕೆಟ್​ನಲ್ಲಿ ಪಂದ್ಯವೊಂದರಲ್ಲಿ 9 ಬ್ಯಾಟರ್​ಗಳಿಂದ ಸಿಕ್ಸ್ ಹೊಡೆಸಿಕೊಂಡ ಮೊದಲ ತಂಡವೆಂಬ ಹೀನಾಯ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅಂದರೆ ಆರ್​ಸಿಬಿಯನ್ನು ಹೊರತುಪಡಿಸಿ ಯಾವುದೇ ತಂಡವು ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳಿಂದ ಸಿಕ್ಸ್ ಹೊಡೆಸಿಕೊಂಡಿರಲಿಲ್ಲ.

4 / 5
ಈ ಸಿಕ್ಸರ್​ಗಳ ದಾಖಲೆಯ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 250 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವು 19.4 ಓವರ್​ಗಳಲ್ಲಿ 207 ರನ್​ಗಳಿ ಆಲೌಟ್ ಆಯಿತು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಸಿಕ್ಸರ್​ಗಳ ದಾಖಲೆಯ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 250 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವು 19.4 ಓವರ್​ಗಳಲ್ಲಿ 207 ರನ್​ಗಳಿ ಆಲೌಟ್ ಆಯಿತು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?