AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC: ಚಿನ್ನಸ್ವಾಮಿಯಲ್ಲಿ ಹೈವೋಲ್ಟೇಜ್ ಕದನ: ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ಮಾಸ್ಟರ್ ಪ್ಲಾನ್

Bangalore vs Delhi, IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿದ ಮೂರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿ ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ರಣತಂತ್ರ ರೂಪಿಸುತ್ತಿದೆ.

Vinay Bhat
|

Updated on:Apr 15, 2023 | 8:56 AM

Share
ಐಪಿಎಲ್ 2023 ರಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುರುವಾಗಲಿರುವ ಮೊದಲ ಮ್ಯಾಚ್​ನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

ಐಪಿಎಲ್ 2023 ರಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುರುವಾಗಲಿರುವ ಮೊದಲ ಮ್ಯಾಚ್​ನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

1 / 8
ಈಗಾಗಲೇ ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಆರ್​ಸಿಬಿ ಆಟಗಾರರು ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ನೆಟ್​ನಲ್ಲಿ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಸೀಟ್ ಮಾಡುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಆರ್​ಸಿಬಿ ಆಟಗಾರರು ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ನೆಟ್​ನಲ್ಲಿ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಸೀಟ್ ಮಾಡುತ್ತಿದ್ದಾರೆ.

2 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿದ ಮೂರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿ ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ರಣತಂತ್ರ ರೂಪಿಸುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿದ ಮೂರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿ ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ರಣತಂತ್ರ ರೂಪಿಸುತ್ತಿದೆ.

3 / 8
ಕಳೆದ ಮ್ಯಾಚ್​ನಲ್ಲಿ 200+ ರನ್ ಕಲೆಹಾಕಿದ್ದರೂ ಆರ್​ಸಿಬಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಬೌಲರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಹಾಗೂ ಕರ್ಣ್ ಶರ್ಮಾ ದುಬಾರಿ ಆಗುತ್ತಿರುವುದು ತಂಡದ ಚಿಂತೆ ಹೆಚ್ಚಿಸಿದೆ. ವೇಯ್ನ್ ಪಾರ್ನೆಲ್ ಚೊಚ್ಚಲ ಪಂದ್ಯದಲ್ಲಿ 3 ವಿಕೆಟ್ ಪಡೆದುಕೊಂಡಿದ್ದರು. ಆದರೆ, 41 ರನ್ ನೀಡಿದ್ದರು.

ಕಳೆದ ಮ್ಯಾಚ್​ನಲ್ಲಿ 200+ ರನ್ ಕಲೆಹಾಕಿದ್ದರೂ ಆರ್​ಸಿಬಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಬೌಲರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಹಾಗೂ ಕರ್ಣ್ ಶರ್ಮಾ ದುಬಾರಿ ಆಗುತ್ತಿರುವುದು ತಂಡದ ಚಿಂತೆ ಹೆಚ್ಚಿಸಿದೆ. ವೇಯ್ನ್ ಪಾರ್ನೆಲ್ ಚೊಚ್ಚಲ ಪಂದ್ಯದಲ್ಲಿ 3 ವಿಕೆಟ್ ಪಡೆದುಕೊಂಡಿದ್ದರು. ಆದರೆ, 41 ರನ್ ನೀಡಿದ್ದರು.

4 / 8
ಬೆಂಗಳೂರು ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುವುದು ಖಚಿತ. ಶ್ರೀಲಂಕಾದ ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಮರಳಿರುವುದರಿಂದ ಓರ್ವ ವಿದೇಶಿ ಪ್ಲೇಯರ್ ಹಿಂದೆ ಸರಿಯಬೇಕಿದೆ. ಹರ್ಷಲ್ ಪಟೇಲ್ ಸ್ಥಾನ ಕೂಡ ತೂಗುಯ್ಯಾಲೆಯಲ್ಲಿದೆ.

ಬೆಂಗಳೂರು ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುವುದು ಖಚಿತ. ಶ್ರೀಲಂಕಾದ ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಮರಳಿರುವುದರಿಂದ ಓರ್ವ ವಿದೇಶಿ ಪ್ಲೇಯರ್ ಹಿಂದೆ ಸರಿಯಬೇಕಿದೆ. ಹರ್ಷಲ್ ಪಟೇಲ್ ಸ್ಥಾನ ಕೂಡ ತೂಗುಯ್ಯಾಲೆಯಲ್ಲಿದೆ.

5 / 8
ಡೇವಿಡ್ ವಿಲ್ಲೆ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಆರ್​ಸಿಬಿ ಪರ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಉಳಿದಂತೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಮಹಿಪಾಲ್ ಲುಮ್ರೂರ್, ಅನುಜ್ ರಾವತ್ ಇದ್ದಾರೆ.

ಡೇವಿಡ್ ವಿಲ್ಲೆ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಆರ್​ಸಿಬಿ ಪರ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಉಳಿದಂತೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಮಹಿಪಾಲ್ ಲುಮ್ರೂರ್, ಅನುಜ್ ರಾವತ್ ಇದ್ದಾರೆ.

6 / 8
ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ.

ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ.

7 / 8
ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಮಧ್ಯಾಹ್ನ 3:30ಕ್ಕೆ ಶುರುವಾಗಲಿದೆ. ಇದಾದ ಬಳಿಕ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಮಧ್ಯಾಹ್ನ 3:30ಕ್ಕೆ ಶುರುವಾಗಲಿದೆ. ಇದಾದ ಬಳಿಕ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

8 / 8

Published On - 8:56 am, Sat, 15 April 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ