AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಫಿಟ್​ನೆಸ್ ಹೊಂದಿದ್ದರೂ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯದಿರಲು ಕಾರಣವೇನು?

IPL 2023 Kannada: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ.

TV9 Web
| Edited By: |

Updated on: Apr 26, 2023 | 9:12 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿಲ್ಲ. ಇದರ ಬೆನ್ನಲ್ಲೇ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಆಸ್ಟ್ರೇಲಿಯಾ ವೇಗಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿಲ್ಲ. ಇದರ ಬೆನ್ನಲ್ಲೇ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಆಸ್ಟ್ರೇಲಿಯಾ ವೇಗಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಇದಕ್ಕೆ ಮುಖ್ಯ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಸಿಗದ ಅನುಮತಿ. ಅಂದರೆ ಆಸೀಸ್ ಆಟಗಾರರು ಯಾವುದೇ ಲೀಗ್​ನಲ್ಲೂ ಭಾಗವಹಿಸುವ ಮುನ್ನ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಇಲ್ಲಿ ಫ್ರಾಂಚೈಸಿಯ ಆಕಾಂಕ್ಷೆಗಿಂತ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ.

ಇದಕ್ಕೆ ಮುಖ್ಯ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಸಿಗದ ಅನುಮತಿ. ಅಂದರೆ ಆಸೀಸ್ ಆಟಗಾರರು ಯಾವುದೇ ಲೀಗ್​ನಲ್ಲೂ ಭಾಗವಹಿಸುವ ಮುನ್ನ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಇಲ್ಲಿ ಫ್ರಾಂಚೈಸಿಯ ಆಕಾಂಕ್ಷೆಗಿಂತ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ.

2 / 7
ಇದೀಗ ಜೋಶ್ ಹ್ಯಾಝಲ್​​ವುಡ್ ವಿಷಯದಲ್ಲೂ ಕ್ರಿಕೆಟ್ ಆಸ್ಟ್ರೇಲಿಯಾ ಅಂತಹದೊಂದು ನಿರ್ಧಾರ ತೆಗೆದುಕೊಂಡಿದೆ. ಇಲ್ಲಿ ಆಸೀಸ್ ವೇಗಿ ಫಿಟ್​ನೆಸ್ ಹೊಂದಿದ್ದರೂ ಕೆಲ ವಿಷಯಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂತೃಪ್ತಿಯನ್ನು ಹೊಂದಿಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಸಹಿ ಹಾಕಲು ಹಿಂದೇಟು ಹಾಕಿದೆ.

ಇದೀಗ ಜೋಶ್ ಹ್ಯಾಝಲ್​​ವುಡ್ ವಿಷಯದಲ್ಲೂ ಕ್ರಿಕೆಟ್ ಆಸ್ಟ್ರೇಲಿಯಾ ಅಂತಹದೊಂದು ನಿರ್ಧಾರ ತೆಗೆದುಕೊಂಡಿದೆ. ಇಲ್ಲಿ ಆಸೀಸ್ ವೇಗಿ ಫಿಟ್​ನೆಸ್ ಹೊಂದಿದ್ದರೂ ಕೆಲ ವಿಷಯಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂತೃಪ್ತಿಯನ್ನು ಹೊಂದಿಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಸಹಿ ಹಾಕಲು ಹಿಂದೇಟು ಹಾಕಿದೆ.

3 / 7
ಇದೇ ಕಾರಣದಿಂದಾಗಿ ಜೋಶ್ ಹ್ಯಾಝಲ್​ವುಡ್ ಕೆಕೆಆರ್ ವಿರುದ್ಧದ ಪಂದ್ಯದ ಆಯ್ಕೆಗೆ ಲಭ್ಯರಿರಲಿಲ್ಲ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮದಲ್ಲಿರಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಟಗಾರರ ಫಿಟ್​ನೆಸ್ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದು, ಹೀಗಾಗಿ ಹ್ಯಾಝಲ್​ವುಡ್​ಗೆ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಆಡಲು ಅನುಮತಿ ನೀಡಿಲ್ಲ. ಬದಲಾಗಿ ಒಂದಷ್ಟು ಅಭ್ಯಾಸಗಳ ಬಳಿಕ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ.

ಇದೇ ಕಾರಣದಿಂದಾಗಿ ಜೋಶ್ ಹ್ಯಾಝಲ್​ವುಡ್ ಕೆಕೆಆರ್ ವಿರುದ್ಧದ ಪಂದ್ಯದ ಆಯ್ಕೆಗೆ ಲಭ್ಯರಿರಲಿಲ್ಲ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮದಲ್ಲಿರಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಟಗಾರರ ಫಿಟ್​ನೆಸ್ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದು, ಹೀಗಾಗಿ ಹ್ಯಾಝಲ್​ವುಡ್​ಗೆ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಆಡಲು ಅನುಮತಿ ನೀಡಿಲ್ಲ. ಬದಲಾಗಿ ಒಂದಷ್ಟು ಅಭ್ಯಾಸಗಳ ಬಳಿಕ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ.

4 / 7
ಇತ್ತ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಹ್ಯಾಝಲ್​ವುಡ್ ಲಭ್ಯರಿರಲಿದ್ದಾರೆ ಎಂದು RCB ಬೌಲಿಂಗ್ ಕೋಚ್ ಗ್ರಿಫಿತ್ ತಿಳಿಸಿದ್ದಾರೆ.

ಇತ್ತ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಹ್ಯಾಝಲ್​ವುಡ್ ಲಭ್ಯರಿರಲಿದ್ದಾರೆ ಎಂದು RCB ಬೌಲಿಂಗ್ ಕೋಚ್ ಗ್ರಿಫಿತ್ ತಿಳಿಸಿದ್ದಾರೆ.

5 / 7
ಅಂದಹಾಗೆ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಜೋಶ್ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಬೌಲಿಂಗ್ ಅಭ್ಯಾಸ ಆರಂಭಿಸಿದರೂ, ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಲಭಿಸಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

ಅಂದಹಾಗೆ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಜೋಶ್ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಬೌಲಿಂಗ್ ಅಭ್ಯಾಸ ಆರಂಭಿಸಿದರೂ, ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಲಭಿಸಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

6 / 7
KKR ವಿರುದ್ಧ RCB ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ , ವಿಜಯ್ ಕುಮಾರ್ ವೈಶಾಕ್ , ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ಇಂಪ್ಯಾಕ್ಟ್ ಪ್ಲೇಯರ್).

KKR ವಿರುದ್ಧ RCB ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ , ವಿಜಯ್ ಕುಮಾರ್ ವೈಶಾಕ್ , ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ಇಂಪ್ಯಾಕ್ಟ್ ಪ್ಲೇಯರ್).

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ