AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG, IPL 2023: ಕೊನೆಯ 1 ಬಾಲ್​ನಲ್ಲಿ 1 ರನ್: ಆರ್​ಸಿಬಿ-ಎಲ್​ಎಸ್​ಜಿ ಪಂದ್ಯ ರೋಚಕ ಫೋಟೋಗಳು ಇಲ್ಲಿದೆ ನೋಡಿ

Bangalore vs Lucknow: ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಪರ ವಿರಾಟ್​ ಕೊಹ್ಲಿ, ಫಾಫ್​ ಡು ಪ್ಲೆಸಿಸ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಅವರ ಭರ್ಜರಿ ಅರ್ಧಶತಕದ ಆಟವಾಡಿದರು. ಪರಿಣಾಮ ಬೆಂಗಳೂರು ಎರಡು ವಿಕೆಟ್​ ನಷ್ಟಕ್ಕೆ 212 ರನ್​ ಗಳಿಸಿತು.

Vinay Bhat
|

Updated on:Apr 11, 2023 | 9:35 AM

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ ನಡುವಣ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿತು. ಉಭಯ ತಂಡಗಳು ಕೂಡ ಸಂಪೂರ್ಣ 20 ಓವರ್​ಗಳನ್ನು ಆಡಿದವು.

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ ನಡುವಣ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿತು. ಉಭಯ ತಂಡಗಳು ಕೂಡ ಸಂಪೂರ್ಣ 20 ಓವರ್​ಗಳನ್ನು ಆಡಿದವು.

1 / 8
200+ ರನ್ ಟಾರ್ಗೆಟ್ ನೀಡಿದ್ದರೂ ಮಾರ್ಕಸ್ ಸ್ಟೊಯಿನಿಸ್ ಮತ್ತು ನಿಕೋಲಸ್ ಪೂರನ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ಕೆಎಲ್​ ರಾಹುಲ್​ ಪಡೆಯು ಒಂದು ವಿಕೆಟ್​ನಿಂದ ರೋಚಕ ಗೆಲುವು ಸಾಧಿಸಿತು.

200+ ರನ್ ಟಾರ್ಗೆಟ್ ನೀಡಿದ್ದರೂ ಮಾರ್ಕಸ್ ಸ್ಟೊಯಿನಿಸ್ ಮತ್ತು ನಿಕೋಲಸ್ ಪೂರನ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ಕೆಎಲ್​ ರಾಹುಲ್​ ಪಡೆಯು ಒಂದು ವಿಕೆಟ್​ನಿಂದ ರೋಚಕ ಗೆಲುವು ಸಾಧಿಸಿತು.

2 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಪರ ವಿರಾಟ್​ ಕೊಹ್ಲಿ, ಫಾಫ್​ ಡು ಪ್ಲೆಸಿಸ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಅವರ ಭರ್ಜರಿ ಅರ್ಧಶತಕದ ಆಟವಾಡಿದರು. ಪರಿಣಾಮ ಬೆಂಗಳೂರು ಎರಡು ವಿಕೆಟ್​ ನಷ್ಟಕ್ಕೆ 212 ರನ್​ ಗಳಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಪರ ವಿರಾಟ್​ ಕೊಹ್ಲಿ, ಫಾಫ್​ ಡು ಪ್ಲೆಸಿಸ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಅವರ ಭರ್ಜರಿ ಅರ್ಧಶತಕದ ಆಟವಾಡಿದರು. ಪರಿಣಾಮ ಬೆಂಗಳೂರು ಎರಡು ವಿಕೆಟ್​ ನಷ್ಟಕ್ಕೆ 212 ರನ್​ ಗಳಿಸಿತು.

3 / 8
44 ಎಸೆತಗಳನ್ನು​ ಎದುರಿಸಿದ ಕೊಹ್ಲಿ 4 ಬೌಂಡರಿ ಮತ್ತು 4 ಸಿಕ್ಸ್​ನಿಂದ 61 ರನ್​ ಸಿಡಿಸಿದರು. ಈ ಮೂಲಕ ಐಪಿಎಲ್​ ವೃತ್ತಿಜೀವನದ 46ನೇ ಅರ್ಧಶತಕ ದಾಖಲಿಸಿದರು.

44 ಎಸೆತಗಳನ್ನು​ ಎದುರಿಸಿದ ಕೊಹ್ಲಿ 4 ಬೌಂಡರಿ ಮತ್ತು 4 ಸಿಕ್ಸ್​ನಿಂದ 61 ರನ್​ ಸಿಡಿಸಿದರು. ಈ ಮೂಲಕ ಐಪಿಎಲ್​ ವೃತ್ತಿಜೀವನದ 46ನೇ ಅರ್ಧಶತಕ ದಾಖಲಿಸಿದರು.

4 / 8
ನಂತರ ಫಾಫ್ ಜೊತೆಯಾದ ಮ್ಯಾಕ್ಸ್​ವೆಲ್​ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಆಸೀಸ್ ದಾಂಡಿಗ ತಮ್ಮ ಹಳೆಯ ಬ್ಯಾಟಿಂಗ್​ ವೈಖರಿಯನ್ನು ಪ್ರದರ್ಶಿಸಿದರು. 29 ಬಾಲ್​ನಲ್ಲಿ 6 ಸಿಕ್ಸ್​ ಮತ್ತು 3 ಬೌಂಡರಿಯಿಂದ 59 ರನ್​ ಗಳಿಸಿ, ಇನ್ನಿಂಗ್ಸ್ ಮುಕ್ತಾಯಕ್ಕೆ ಒಂದು ಬಾಲ್ ಬಾಕಿ​ ಇದ್ದಾಗ ವಿಕೆಟ್​ ಒಪ್ಪಿಸಿದರು.

ನಂತರ ಫಾಫ್ ಜೊತೆಯಾದ ಮ್ಯಾಕ್ಸ್​ವೆಲ್​ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಆಸೀಸ್ ದಾಂಡಿಗ ತಮ್ಮ ಹಳೆಯ ಬ್ಯಾಟಿಂಗ್​ ವೈಖರಿಯನ್ನು ಪ್ರದರ್ಶಿಸಿದರು. 29 ಬಾಲ್​ನಲ್ಲಿ 6 ಸಿಕ್ಸ್​ ಮತ್ತು 3 ಬೌಂಡರಿಯಿಂದ 59 ರನ್​ ಗಳಿಸಿ, ಇನ್ನಿಂಗ್ಸ್ ಮುಕ್ತಾಯಕ್ಕೆ ಒಂದು ಬಾಲ್ ಬಾಕಿ​ ಇದ್ದಾಗ ವಿಕೆಟ್​ ಒಪ್ಪಿಸಿದರು.

5 / 8
ಇತ್ತ ನಾಯಕ ಫಾಫ್ ಡುಪ್ಲೆಸಿಸ್​ 46 ಬಾಲ್​ನಲ್ಲಿ 5 ಸಿಕ್ಸರ್​ ಮತ್ತು 5 ಬೌಂಡರಿಯಿಂದ 79 ರನ್​ ಗಳಿಸಿ ಅಜೇಯರಾಗುಳಿದರು. ಆರ್​​ಸಿಬಿ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿತು. ಲಖನೌ ಪರ ಮಾರ್ಕ್​ ವುಡ್​ ಮತ್ತು ಅಮಿತ್​ ಮಿಶ್ರಾ ತಲಾ ಒಂದೊಂದು ವಿಕೆಟ್​ ಪಡೆದರು.

ಇತ್ತ ನಾಯಕ ಫಾಫ್ ಡುಪ್ಲೆಸಿಸ್​ 46 ಬಾಲ್​ನಲ್ಲಿ 5 ಸಿಕ್ಸರ್​ ಮತ್ತು 5 ಬೌಂಡರಿಯಿಂದ 79 ರನ್​ ಗಳಿಸಿ ಅಜೇಯರಾಗುಳಿದರು. ಆರ್​​ಸಿಬಿ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿತು. ಲಖನೌ ಪರ ಮಾರ್ಕ್​ ವುಡ್​ ಮತ್ತು ಅಮಿತ್​ ಮಿಶ್ರಾ ತಲಾ ಒಂದೊಂದು ವಿಕೆಟ್​ ಪಡೆದರು.

6 / 8
ಗುರಿ ಬೆನ್ನತ್ತಿದ ಲಖನೌ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಆರಂಭದಲ್ಲಿ ಕಾಡಿದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೊಯಿನಿಸ್ (30 ಎಸೆತಗಳಲ್ಲಿ 65 ರನ್) ಮತ್ತು ನಿಕೋಲಾಸ್ ಪೂರನ್ (19 ಎಸೆತಗಳಲ್ಲಿ 62 ರನ್) ಸ್ಫೋಟಕ ಬ್ಯಾಟಿಂಗ್ ನಡೆಸಿದರು.

ಗುರಿ ಬೆನ್ನತ್ತಿದ ಲಖನೌ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಆರಂಭದಲ್ಲಿ ಕಾಡಿದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೊಯಿನಿಸ್ (30 ಎಸೆತಗಳಲ್ಲಿ 65 ರನ್) ಮತ್ತು ನಿಕೋಲಾಸ್ ಪೂರನ್ (19 ಎಸೆತಗಳಲ್ಲಿ 62 ರನ್) ಸ್ಫೋಟಕ ಬ್ಯಾಟಿಂಗ್ ನಡೆಸಿದರು.

7 / 8
ಆಯುಷ್ ಬದೋನಿ (24 ಎಸೆತಗಳಲ್ಲಿ 30 ರನ್) ಕೂಡ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಕೊನೆಯ ಎಸೆತದವರೆಗೂ ಗೆಲುವು ಯಾರಿಗೆಂದು ನಿರ್ಧರಿಸಲು ಸಾಧ್ಯವಾಗಲಿಲ್ಲ. 20 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿದ ಎಸಲ್​ಎಸ್​ಜಿ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತು.

ಆಯುಷ್ ಬದೋನಿ (24 ಎಸೆತಗಳಲ್ಲಿ 30 ರನ್) ಕೂಡ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಕೊನೆಯ ಎಸೆತದವರೆಗೂ ಗೆಲುವು ಯಾರಿಗೆಂದು ನಿರ್ಧರಿಸಲು ಸಾಧ್ಯವಾಗಲಿಲ್ಲ. 20 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿದ ಎಸಲ್​ಎಸ್​ಜಿ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತು.

8 / 8

Published On - 9:33 am, Tue, 11 April 23

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ