AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB, IPL 2023: ಆರ್​ಸಿಬಿ-ಪಂಜಾಬ್ ಕಿಂಗ್ಸ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

Virat Kohli: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್​ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

Vinay Bhat
|

Updated on:Apr 21, 2023 | 9:38 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಪ್ರದರ್ಶನ ತೋರಿ ಗೆಲುವಿನ ಲಯಕ್ಕೆ ಮರಳಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಬೆಂಗಳೂರು 24 ರನ್​ಗಳ ಜಯ ಸಾಧಿಸಿತು.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಪ್ರದರ್ಶನ ತೋರಿ ಗೆಲುವಿನ ಲಯಕ್ಕೆ ಮರಳಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಬೆಂಗಳೂರು 24 ರನ್​ಗಳ ಜಯ ಸಾಧಿಸಿತು.

1 / 7
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ಓಪನರ್​ಗಳಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್​ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ಓಪನರ್​ಗಳಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್​ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

2 / 7
ಕೊಹ್ಲಿ 47 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್​ ಮೂಲಕ 59 ರನ್​ ಗಳಿಸಿದರೆ, ಡುಪ್ಲೆಸಿಸ್​ ಕೇವಲ 56 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ 84 ರನ್​ ಗಳಿಸಿ ರಿಟಾರ್ಡ್ ಆದರು. ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 174 ರನ್ ಗಳಿಸಿತು.

ಕೊಹ್ಲಿ 47 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್​ ಮೂಲಕ 59 ರನ್​ ಗಳಿಸಿದರೆ, ಡುಪ್ಲೆಸಿಸ್​ ಕೇವಲ 56 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ 84 ರನ್​ ಗಳಿಸಿ ರಿಟಾರ್ಡ್ ಆದರು. ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 174 ರನ್ ಗಳಿಸಿತು.

3 / 7
ಸವಾಲಿನ ಟಾರ್ಗೆಟ್ ಬೆನ್ನತ್ತಿದ ಪಂಜಾಬ್​ ಆರಂಭಿಕ ಆಘಾತ ಎದುರಿಸಿತು. ಅಥರ್ವ 4 ರನ್​ ಗಳಿಸಿ ಔಟಾದರೆ, ಮ್ಯಾಥ್ಯೂ ಶಾರ್ಟ್ 8, ಲಿಯಾಮ್ ಲಿವಿಂಗ್​ಸ್ಟೋನ್ 2, ಹರ್ಪ್ರೀತ್ ಸಿಂಗ್ 13, ನಾಯಕ ಸ್ಯಾಮ್ ಕುರ್ರನ್ 10 ರನ್ ಹೀಗೆ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು.

ಸವಾಲಿನ ಟಾರ್ಗೆಟ್ ಬೆನ್ನತ್ತಿದ ಪಂಜಾಬ್​ ಆರಂಭಿಕ ಆಘಾತ ಎದುರಿಸಿತು. ಅಥರ್ವ 4 ರನ್​ ಗಳಿಸಿ ಔಟಾದರೆ, ಮ್ಯಾಥ್ಯೂ ಶಾರ್ಟ್ 8, ಲಿಯಾಮ್ ಲಿವಿಂಗ್​ಸ್ಟೋನ್ 2, ಹರ್ಪ್ರೀತ್ ಸಿಂಗ್ 13, ನಾಯಕ ಸ್ಯಾಮ್ ಕುರ್ರನ್ 10 ರನ್ ಹೀಗೆ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು.

4 / 7
ಪ್ರಭ್​ ಸಿಮ್ರಾನ್​ ಸಿಂಗ್​ 30 ಎಸೆತದಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ಮೂಲಕ 46 ರನ್​​ ಗಳಿಸಿದರೆ ಜಿತೇಶ್ ಶರ್ಮ 27 ಎಸೆತದಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್​ ಮೂಲಕ 41 ರನ್ ಪೇರಿಸಿದರು. ಆದರೆ, 18.2 ಓವರ್​ಗಳಲ್ಲಿ 150 ರನ್​ಗೆ ಆಲೌಟ್ ಆಗುವ ಮೂಲಕ ಸೋಲುಂಡಿತು.

ಪ್ರಭ್​ ಸಿಮ್ರಾನ್​ ಸಿಂಗ್​ 30 ಎಸೆತದಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ಮೂಲಕ 46 ರನ್​​ ಗಳಿಸಿದರೆ ಜಿತೇಶ್ ಶರ್ಮ 27 ಎಸೆತದಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್​ ಮೂಲಕ 41 ರನ್ ಪೇರಿಸಿದರು. ಆದರೆ, 18.2 ಓವರ್​ಗಳಲ್ಲಿ 150 ರನ್​ಗೆ ಆಲೌಟ್ ಆಗುವ ಮೂಲಕ ಸೋಲುಂಡಿತು.

5 / 7
ಬೆಂಗಳೂರು ಪರ ಮೊಹಮ್ಮದ್​​ ಸಿರಾಜ್​ 21 ರನ್​​ ನೀಡಿ 4 ವಿಕೆಟ್​​ ಪಡೆದರೆ, ವನಿಂದು ಹಸರಂಗ 39 ರನ್​​ ನೀಡಿ 2 ವಿಕೆಟ್​ ಪಡೆದರು. ವಿಜಯ್​ಕುಮಾರ್​ ವೈಶಾಖ್​ ಮತ್ತು ಹರ್ಷಲ್​ ಪಟೇಲ್​​ ತಲಾ 1 ವಿಕೆಟ್​​ ಕಿತ್ತು ಮಿಂಚಿದರು.

ಬೆಂಗಳೂರು ಪರ ಮೊಹಮ್ಮದ್​​ ಸಿರಾಜ್​ 21 ರನ್​​ ನೀಡಿ 4 ವಿಕೆಟ್​​ ಪಡೆದರೆ, ವನಿಂದು ಹಸರಂಗ 39 ರನ್​​ ನೀಡಿ 2 ವಿಕೆಟ್​ ಪಡೆದರು. ವಿಜಯ್​ಕುಮಾರ್​ ವೈಶಾಖ್​ ಮತ್ತು ಹರ್ಷಲ್​ ಪಟೇಲ್​​ ತಲಾ 1 ವಿಕೆಟ್​​ ಕಿತ್ತು ಮಿಂಚಿದರು.

6 / 7
ಪಂದ್ಯ ಮುಗಿದ ಬಳಿಕ ಪಂಜಾಬ್ ಕಿಂಗ್ಸ್ ಮಾಲಕಿ ಜೊತೆ ಮಾತುಕತೆ ನಡೆಸುತ್ತಿರುವ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್.

ಪಂದ್ಯ ಮುಗಿದ ಬಳಿಕ ಪಂಜಾಬ್ ಕಿಂಗ್ಸ್ ಮಾಲಕಿ ಜೊತೆ ಮಾತುಕತೆ ನಡೆಸುತ್ತಿರುವ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್.

7 / 7

Published On - 9:38 am, Fri, 21 April 23

Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ