AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಸಂಪೂರ್ಣ ಮಾಹಿತಿ

Royal Challengers Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

Vinay Bhat
|

Updated on:Apr 28, 2023 | 10:40 AM

Share
16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

1 / 7
ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

2 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

3 / 7
ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

4 / 7
ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

5 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

6 / 7
ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ,  ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ, ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

7 / 7

Published On - 10:39 am, Fri, 28 April 23

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ