AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಸಂಪೂರ್ಣ ಮಾಹಿತಿ

Royal Challengers Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

Vinay Bhat
|

Updated on:Apr 28, 2023 | 10:40 AM

Share
16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

1 / 7
ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

2 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

3 / 7
ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

4 / 7
ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

5 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

6 / 7
ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ,  ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ, ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

7 / 7

Published On - 10:39 am, Fri, 28 April 23

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?