LSG vs RCB: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಸಂಪೂರ್ಣ ಮಾಹಿತಿ

Royal Challengers Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

|

Updated on:Apr 28, 2023 | 10:40 AM

16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

16ನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಹಾಗೂ ರನ್​ರೇಟ್ ಹೆಚ್ಚಿಸಲು ಎಲ್ಲ ತಂಡಗಳು ಸರ್ಕಸ್ ನಡೆಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

1 / 7
ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

ಆರ್​ಸಿಬಿ ಈ ಬಾರಿ ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡು, ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿದೆ. ಆದರೆ, -0.139 ರನ್​ರೇಟ್ ಹೊಂದಿದೆ. ರನ್​ರೇಟ್ ಅಭಿವೃದ್ದಿ ಪಡಿಸಲು ಹಾಗೂ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಬೆಂಗಳೂರಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ.

2 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಮೇ. 01 ರಂದು ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಆಡಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

3 / 7
ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಗತ್ಯ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ.

4 / 7
ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

5 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಬೌಲಿಂಗ್ ವಿಭಾಗಕ್ಕೆ ಬಲ ಬರಬಹುದು.

6 / 7
ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ,  ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

ಲಖನೌ ವಿರುದ್ಧದ ಬಳಿಕ ಆರ್​ಸಿಬಿ ಮೇ. 6 ರಂದು ಡೆಲ್ಲಿ ವಿರುದ್ಧ, ಮೇ. 9ಕ್ಕೆ ಮುಂಬೈ ವಿರುದ್ಧ ಆಡಲಿದೆ. ಬಳಿಕ ಮೇ. 14, ಮೇ. 18 ಹಾಗೂ ಮೇ. 21 ರಂದು ಕ್ರಮವಾಗಿ ಆರ್​ಆರ್​, ಎಸ್​ಆರ್​ಹೆಚ್ ಮತ್ತು ಗುಜರಾತ್ ವಿರುದ್ಧ ಆಡಲಿದೆ.

7 / 7

Published On - 10:39 am, Fri, 28 April 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ