AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Points Table: ಪ್ರಥಮ ಸೋಲು: ದಿಢೀರ್ ಎರಡನೇ ಸ್ಥಾನಕ್ಕೆ ಕುಸಿದ ಆರ್​ಸಿಬಿ

Womens Premier League 2024 - Points Table: ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು ಆರ್​ಸಿಬಿ ಒಟ್ಟು 4 ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.

Vinay Bhat
|

Updated on: Mar 01, 2024 | 7:04 AM

Share
ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಏಳು ಪಂದ್ಯಗಳು ಮುಕ್ತಾಯಗೊಂಡಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಸೋಲು ಕಂಡಿತು. ಈ ಪಂದ್ಯದ ಬಳಿಕ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಏಳು ಪಂದ್ಯಗಳು ಮುಕ್ತಾಯಗೊಂಡಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಸೋಲು ಕಂಡಿತು. ಈ ಪಂದ್ಯದ ಬಳಿಕ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

1 / 6
ಮೂರನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಆರ್​ಸಿಬಿ ವಿರುದ್ಧದ ಜಯದ ಮೂಲಕ ಅಗ್ರಸ್ಥಾನಕ್ಕೇರಿದೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು 4 ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +1.271 ಆಗಿದೆ.

ಮೂರನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಆರ್​ಸಿಬಿ ವಿರುದ್ಧದ ಜಯದ ಮೂಲಕ ಅಗ್ರಸ್ಥಾನಕ್ಕೇರಿದೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು 4 ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +1.271 ಆಗಿದೆ.

2 / 6
ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು ಆರ್​ಸಿಬಿ ಒಟ್ಟು 4 ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.705 ಆಗಿದೆ.

ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು ಆರ್​ಸಿಬಿ ಒಟ್ಟು 4 ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.705 ಆಗಿದೆ.

3 / 6
ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮೂರನೇ ಸ್ಥಾನದಲ್ಲಿದೆ. ಇವರು ಆಡಿರುವ ಮೂರು ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಒಂದು ಪಂದ್ಯದಲ್ಲಿ ಸೋಲುಂಡು 4 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ -0.182 ಆಗಿದೆ.

ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮೂರನೇ ಸ್ಥಾನದಲ್ಲಿದೆ. ಇವರು ಆಡಿರುವ ಮೂರು ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಒಂದು ಪಂದ್ಯದಲ್ಲಿ ಸೋಲುಂಡು 4 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ -0.182 ಆಗಿದೆ.

4 / 6
ಯುಪಿ ವಾರಿಯರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಸತತ ಎರಡು ಪಂದ್ಯಗಳಲ್ಲಿ ಸೋತು ಗೆಲುವಿನ ಲಯಕ್ಕೆ ಮರಳಿತು. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಕಂಡು 2 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.357 ಆಗಿದೆ.

ಯುಪಿ ವಾರಿಯರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಸತತ ಎರಡು ಪಂದ್ಯಗಳಲ್ಲಿ ಸೋತು ಗೆಲುವಿನ ಲಯಕ್ಕೆ ಮರಳಿತು. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಕಂಡು 2 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.357 ಆಗಿದೆ.

5 / 6
ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಸೋತಿದ್ದು ಯಾವುದೇ ಅಂಕ ಸಂಪಾದಿಸಿಲ್ಲ. ಗುಜರಾತ್ -1.968 ರನ್​ರೇಟ್ ಆಗಿದೆ.

ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಸೋತಿದ್ದು ಯಾವುದೇ ಅಂಕ ಸಂಪಾದಿಸಿಲ್ಲ. ಗುಜರಾತ್ -1.968 ರನ್​ರೇಟ್ ಆಗಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ