AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

IPL RCB Records: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2022 | 9:25 PM

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

1 / 16
ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

2 / 16
ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

3 / 16
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

4 / 16
ರಾಹುಲ್ ದ್ರಾವಿಡ್ (ನಾಯಕ)

ರಾಹುಲ್ ದ್ರಾವಿಡ್ (ನಾಯಕ)

5 / 16
ವಾಸಿಂ ಜಾಫರ್

ವಾಸಿಂ ಜಾಫರ್

6 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

7 / 16
ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

8 / 16
ಕೆಮರೂನ್ ವೈಟ್ (ಆಸ್ಟ್ರೇಲಿಯಾ)

ಕೆಮರೂನ್ ವೈಟ್ (ಆಸ್ಟ್ರೇಲಿಯಾ)

9 / 16
ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

10 / 16
ಬಾಲಚಂದ್ರ ಅಖಿಲ್

ಬಾಲಚಂದ್ರ ಅಖಿಲ್

11 / 16
ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

12 / 16
ಪ್ರವೀಣ್ ಕುಮಾರ್

ಪ್ರವೀಣ್ ಕುಮಾರ್

13 / 16
ಸುನೀಲ್ ಜೋಶಿ

ಸುನೀಲ್ ಜೋಶಿ

14 / 16
ಜಹೀರ್ ಖಾನ್

ಜಹೀರ್ ಖಾನ್

15 / 16
ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

16 / 16
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ