AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

IPL RCB Records: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ.

TV9 Web
| Edited By: |

Updated on: Aug 21, 2022 | 9:25 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

1 / 16
ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

2 / 16
ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

3 / 16
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

4 / 16
ರಾಹುಲ್ ದ್ರಾವಿಡ್ (ನಾಯಕ)

ರಾಹುಲ್ ದ್ರಾವಿಡ್ (ನಾಯಕ)

5 / 16
ವಾಸಿಂ ಜಾಫರ್

ವಾಸಿಂ ಜಾಫರ್

6 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

7 / 16
ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

8 / 16
ಕೆಮರೂನ್ ವೈಟ್ (ಆಸ್ಟ್ರೇಲಿಯಾ)

ಕೆಮರೂನ್ ವೈಟ್ (ಆಸ್ಟ್ರೇಲಿಯಾ)

9 / 16
ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

10 / 16
ಬಾಲಚಂದ್ರ ಅಖಿಲ್

ಬಾಲಚಂದ್ರ ಅಖಿಲ್

11 / 16
ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

12 / 16
ಪ್ರವೀಣ್ ಕುಮಾರ್

ಪ್ರವೀಣ್ ಕುಮಾರ್

13 / 16
ಸುನೀಲ್ ಜೋಶಿ

ಸುನೀಲ್ ಜೋಶಿ

14 / 16
ಜಹೀರ್ ಖಾನ್

ಜಹೀರ್ ಖಾನ್

15 / 16
ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

16 / 16
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ