AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

IPL RCB Records: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ.

TV9 Web
| Edited By: |

Updated on: Aug 21, 2022 | 9:25 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳು ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಐಪಿಎಲ್​ ಟೂರ್ನಿಯೂ ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಆಗಿ ಗುರುತಿಸಿಕೊಂಡಿದೆ. ಈ ಲೀಗ್​ನ ಮೊದಲ ಪಂದ್ಯ ನಡೆದಿರುವುದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

1 / 16
ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

ಅಂದು ಚೊಚ್ಚಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಾಹುಲ್ ದ್ರಾವಿಡ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ದ್ರಾವಿಡ್ ಅವರ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಕೆಕೆಆರ್ ಆರಂಭಿಕ ಆಟಗಾರ ಬ್ರೆಂಡನ್ ಮೆಕಲಂ ನಿರೂಪಿಸಿದ್ದರು.

2 / 16
ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೆಕಲಂ ಕೇವಲ 73 ಎಸೆತಗಳಲ್ಲಿ 13 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 158 ರನ್​ ಚಚ್ಚಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್​ ಕಲೆಹಾಕಿತು.

3 / 16
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 15.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೌರವ್ ಗಂಗೂಲಿ ನೇತೃತ್ವದ ಕೆಕೆಆರ್ ತಂಡವು ಐಪಿಎಲ್​ನ ಮೊದಲ ಪಂದ್ಯದಲ್ಲಿ 140 ರನ್​ಗಳ ಜಯಭೇರಿ ಬಾರಿಸಿತ್ತು. ಅಂದು ಮೊದಲ ಪಂದ್ಯದಲ್ಲಿ ಮುಖಭಂಗಕ್ಕೆ ಒಳಗಾಗಿದ್ದ ಆರ್​ಸಿಬಿ ಪರ ಕಣಕ್ಕಿಳಿದ 11 ಆಟಗಾರರ ಯಾರೆಲ್ಲಾ ಗೊತ್ತಾ...

4 / 16
ರಾಹುಲ್ ದ್ರಾವಿಡ್ (ನಾಯಕ)

ರಾಹುಲ್ ದ್ರಾವಿಡ್ (ನಾಯಕ)

5 / 16
ವಾಸಿಂ ಜಾಫರ್

ವಾಸಿಂ ಜಾಫರ್

6 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

7 / 16
ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)

8 / 16
ಕೆಮರೂನ್ ವೈಟ್ (ಆಸ್ಟ್ರೇಲಿಯಾ)

ಕೆಮರೂನ್ ವೈಟ್ (ಆಸ್ಟ್ರೇಲಿಯಾ)

9 / 16
ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

ಮಾರ್ಕ್ ಬೌಚರ್ (ಸೌತ್ ಆಫ್ರಿಕಾ)

10 / 16
ಬಾಲಚಂದ್ರ ಅಖಿಲ್

ಬಾಲಚಂದ್ರ ಅಖಿಲ್

11 / 16
ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

ಆಶ್ಲೇ ನೋಫ್ಕೆ (ಆಸ್ಟ್ರೇಲಿಯಾ)

12 / 16
ಪ್ರವೀಣ್ ಕುಮಾರ್

ಪ್ರವೀಣ್ ಕುಮಾರ್

13 / 16
ಸುನೀಲ್ ಜೋಶಿ

ಸುನೀಲ್ ಜೋಶಿ

14 / 16
ಜಹೀರ್ ಖಾನ್

ಜಹೀರ್ ಖಾನ್

15 / 16
ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

ಅಂದು ಮೊದಲ ಪಂದ್ಯವಾಡಿದ 10 ಆಟಗಾರರು ವಿವಿಧ ತಂಡಗಳ ಪರ ಕಣಕ್ಕಿಳಿದು ಇದೀಗ ನಿವೃತ್ತಿ ಹೊಂದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈಗಲೂ ಆರ್​ಸಿಬಿ ತಂಡದಲ್ಲಿದ್ದಾರೆ ಎಂಬುದೇ ವಿಶೇಷ.

16 / 16
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ