AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

IPL 2022 RCB: ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

TV9 Web
| Edited By: |

Updated on: Mar 24, 2022 | 10:54 PM

Share
ಐಪಿಎಲ್ ಇತಿಹಾಸದಲ್ಲಿ 20 ಕ್ಕೂ ಅಧಿಕ ಬೌಲರುಗಳು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಆದರೆ ಅದರಲ್ಲಿ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದಿರುವುದು ಕೇವಲ ಮೂವರು ಬೌಲರ್​ಗಳು ಮಾತ್ರ. ಅದರಲ್ಲಿ 2 ಹಳೆಯ ದಾಖಲೆಯಾದರೆ, ಒಂದು ಕಳೆದ ಸೀಸನ್​ನಲ್ಲಿನ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರ್​ಗಳು ಯಾರು ಎಂದು ನೋಡೋಣ...

ಐಪಿಎಲ್ ಇತಿಹಾಸದಲ್ಲಿ 20 ಕ್ಕೂ ಅಧಿಕ ಬೌಲರುಗಳು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಆದರೆ ಅದರಲ್ಲಿ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದಿರುವುದು ಕೇವಲ ಮೂವರು ಬೌಲರ್​ಗಳು ಮಾತ್ರ. ಅದರಲ್ಲಿ 2 ಹಳೆಯ ದಾಖಲೆಯಾದರೆ, ಒಂದು ಕಳೆದ ಸೀಸನ್​ನಲ್ಲಿನ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರ್​ಗಳು ಯಾರು ಎಂದು ನೋಡೋಣ...

1 / 5
ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಹರ್ಷಲ್ ಪಟೇಲ್, ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್​ ಹಾಗೂ ರಾಹುಲ್ ಚಹರ್ ಅವರನ್ನು ಔಟ್ ಮಾಡುವ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.

ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಹರ್ಷಲ್ ಪಟೇಲ್, ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್​ ಹಾಗೂ ರಾಹುಲ್ ಚಹರ್ ಅವರನ್ನು ಔಟ್ ಮಾಡುವ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.

2 / 5
ಪ್ರವೀಣ್ ಕುಮಾರ್: ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಪ್ರವೀಣ್ ಕುಮಾರ್: ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಸ್ಯಾಮ್ಯುಯೆಲ್ ಬದ್ರಿ: ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಸ್ಯಾಮ್ಯುಯೆಲ್ ಬದ್ರಿ. 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಸ್ಯಾಮ್ಯುಯೆಲ್ ಬದ್ರಿ: ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಸ್ಯಾಮ್ಯುಯೆಲ್ ಬದ್ರಿ. 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

ಇದೀಗ ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು