AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

IPL 2022 RCB: ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

TV9 Web
| Edited By: |

Updated on: Mar 24, 2022 | 10:54 PM

Share
ಐಪಿಎಲ್ ಇತಿಹಾಸದಲ್ಲಿ 20 ಕ್ಕೂ ಅಧಿಕ ಬೌಲರುಗಳು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಆದರೆ ಅದರಲ್ಲಿ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದಿರುವುದು ಕೇವಲ ಮೂವರು ಬೌಲರ್​ಗಳು ಮಾತ್ರ. ಅದರಲ್ಲಿ 2 ಹಳೆಯ ದಾಖಲೆಯಾದರೆ, ಒಂದು ಕಳೆದ ಸೀಸನ್​ನಲ್ಲಿನ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರ್​ಗಳು ಯಾರು ಎಂದು ನೋಡೋಣ...

ಐಪಿಎಲ್ ಇತಿಹಾಸದಲ್ಲಿ 20 ಕ್ಕೂ ಅಧಿಕ ಬೌಲರುಗಳು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಆದರೆ ಅದರಲ್ಲಿ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದಿರುವುದು ಕೇವಲ ಮೂವರು ಬೌಲರ್​ಗಳು ಮಾತ್ರ. ಅದರಲ್ಲಿ 2 ಹಳೆಯ ದಾಖಲೆಯಾದರೆ, ಒಂದು ಕಳೆದ ಸೀಸನ್​ನಲ್ಲಿನ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರ್​ಗಳು ಯಾರು ಎಂದು ನೋಡೋಣ...

1 / 5
ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಹರ್ಷಲ್ ಪಟೇಲ್, ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್​ ಹಾಗೂ ರಾಹುಲ್ ಚಹರ್ ಅವರನ್ನು ಔಟ್ ಮಾಡುವ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.

ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಹರ್ಷಲ್ ಪಟೇಲ್, ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್​ ಹಾಗೂ ರಾಹುಲ್ ಚಹರ್ ಅವರನ್ನು ಔಟ್ ಮಾಡುವ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.

2 / 5
ಪ್ರವೀಣ್ ಕುಮಾರ್: ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಪ್ರವೀಣ್ ಕುಮಾರ್: ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಸ್ಯಾಮ್ಯುಯೆಲ್ ಬದ್ರಿ: ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಸ್ಯಾಮ್ಯುಯೆಲ್ ಬದ್ರಿ. 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಸ್ಯಾಮ್ಯುಯೆಲ್ ಬದ್ರಿ: ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಸ್ಯಾಮ್ಯುಯೆಲ್ ಬದ್ರಿ. 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

ಇದೀಗ ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್