Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

RCB's hat trick wicket takers: ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್.

TV9 Web
| Updated By: ಝಾಹಿರ್ ಯೂಸುಫ್

Updated on: Sep 27, 2021 | 3:11 PM

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

1 / 5
 ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

2 / 5
ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

5 / 5
Follow us
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !