AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

RCB's hat trick wicket takers: ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್.

TV9 Web
| Edited By: |

Updated on: Sep 27, 2021 | 3:11 PM

Share
ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

1 / 5
 ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

2 / 5
ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು