AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಯ ಒಂದೇ ಒಂದು ಪೋಸ್ಟ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್..!

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 113 ರನ್​ಗಳಿಗೆ ಆಲೌಟ್ ಆಯಿತು. 114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 19.3 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

TV9 Web
| Edited By: |

Updated on: Mar 18, 2024 | 11:54 AM

Share
RCB ಅಭಿಮಾನಿಗಳ ಕಪ್ ಗೆಲ್ಲುವ ಕನಸು ಕೊನೆಗೂ ಈಡೇರಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 2ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದ ಸುದ್ದಿಯೊಂದಿಗೆ ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲೂ ಹೊಸ ಇತಿಹಾಸ ನಿರ್ಮಿಸಿದೆ.

RCB ಅಭಿಮಾನಿಗಳ ಕಪ್ ಗೆಲ್ಲುವ ಕನಸು ಕೊನೆಗೂ ಈಡೇರಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 2ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದ ಸುದ್ದಿಯೊಂದಿಗೆ ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲೂ ಹೊಸ ಇತಿಹಾಸ ನಿರ್ಮಿಸಿದೆ.

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಇನ್​ಸ್ಟಾಗ್ರಾಮ್​ನಲ್ಲಿ ಆರ್​ಸಿಬಿ ಮಾಡಿದ ಪೋಸ್ಟ್​ವೊಂದು ದಾಖಲೆಯ ಲೈಕ್ಸ್​ ಪಡೆದುಕೊಂಡಿದೆ. ಅದು ಕೂಡ ಕೇವಲ 9 ನಿಮಿಷಗಳಲ್ಲಿ ಎಂಬುದು ವಿಶೇಷ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಇನ್​ಸ್ಟಾಗ್ರಾಮ್​ನಲ್ಲಿ ಆರ್​ಸಿಬಿ ಮಾಡಿದ ಪೋಸ್ಟ್​ವೊಂದು ದಾಖಲೆಯ ಲೈಕ್ಸ್​ ಪಡೆದುಕೊಂಡಿದೆ. ಅದು ಕೂಡ ಕೇವಲ 9 ನಿಮಿಷಗಳಲ್ಲಿ ಎಂಬುದು ವಿಶೇಷ.

2 / 5
ಅಂದರೆ ಆರ್​ಸಿಬಿ ತಂಡವು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಚಾಂಪಿಯನ್ಸ್ ಪೋಸ್ಟ್​ ಅತೀ ಕಡಿಮೆ ಅವಧಿಯಲ್ಲಿ 1 ಮಿಲಿಯನ್ (10 ಲಕ್ಷ) ಲೈಕ್ಸ್ ಪಡೆದುಕೊಂಡಿದೆ. ಇದರೊಂದಿಗೆ ಭಾರತದಲ್ಲಿ ಅತೀ ಕಡಿಮೆ ಸಮಯದಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡ ಇನ್​ಸ್ಟಾಗ್ರಾಮ್ ಪೋಸ್ಟ್ ಎಂಬ ದಾಖಲೆ ಆರ್​ಸಿಬಿಯ ಚಾಂಪಿಯನ್ಸ್​ ಫೋಟೋ ಪಾಲಾಗಿದೆ.

ಅಂದರೆ ಆರ್​ಸಿಬಿ ತಂಡವು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಚಾಂಪಿಯನ್ಸ್ ಪೋಸ್ಟ್​ ಅತೀ ಕಡಿಮೆ ಅವಧಿಯಲ್ಲಿ 1 ಮಿಲಿಯನ್ (10 ಲಕ್ಷ) ಲೈಕ್ಸ್ ಪಡೆದುಕೊಂಡಿದೆ. ಇದರೊಂದಿಗೆ ಭಾರತದಲ್ಲಿ ಅತೀ ಕಡಿಮೆ ಸಮಯದಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡ ಇನ್​ಸ್ಟಾಗ್ರಾಮ್ ಪೋಸ್ಟ್ ಎಂಬ ದಾಖಲೆ ಆರ್​ಸಿಬಿಯ ಚಾಂಪಿಯನ್ಸ್​ ಫೋಟೋ ಪಾಲಾಗಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಫೆಬ್ರವರಿ 20 ರಂದು 2ನೇ ಮಗುವಿನ ಆಗಮನದ ಶುಭಸುದ್ದಿಯನ್ನು ಇನ್​ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದರು. ಈ ಪೋಸ್ಟ್ ಕೇವಲ 10 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆಯುವ ಮೂಲಕ ಭಾರತದಲ್ಲಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ದಾಖಲೆ ಬರೆದಿತ್ತು.

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಫೆಬ್ರವರಿ 20 ರಂದು 2ನೇ ಮಗುವಿನ ಆಗಮನದ ಶುಭಸುದ್ದಿಯನ್ನು ಇನ್​ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದರು. ಈ ಪೋಸ್ಟ್ ಕೇವಲ 10 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆಯುವ ಮೂಲಕ ಭಾರತದಲ್ಲಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ದಾಖಲೆ ಬರೆದಿತ್ತು.

4 / 5
ಇದೀಗ ಆರ್​ಸಿಬಿ ತಂಡವು ಚಾಂಪಿಯನ್ ಪಟ್ಟಕ್ಕೇರಿರುವ ಪೋಸ್ಟ್ ಕೇವಲ 9 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಇನ್​ಸ್ಟಾಗ್ರಾಮ್ ಲೈಕ್ಸ್ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿರುವುದು ವಿಶೇಷ.

ಇದೀಗ ಆರ್​ಸಿಬಿ ತಂಡವು ಚಾಂಪಿಯನ್ ಪಟ್ಟಕ್ಕೇರಿರುವ ಪೋಸ್ಟ್ ಕೇವಲ 9 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಇನ್​ಸ್ಟಾಗ್ರಾಮ್ ಲೈಕ್ಸ್ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿರುವುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ