AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ 2026 ಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಝಾಹಿರ್ ಯೂಸುಫ್
|

Updated on: Dec 27, 2025 | 12:54 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.

1 / 5
ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ  ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಟಿಮ್ ಡೇವಿಡ್ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್​ಗೆ ಮರಳಿದ್ದಾರೆ. 

ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ  ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಟಿಮ್ ಡೇವಿಡ್ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್​ಗೆ ಮರಳಿದ್ದಾರೆ. 

2 / 5
ಪ್ರಸ್ತುತ ಮಾಹಿತಿ ಪ್ರಕಾರ ಟಿಮ್ ಡೇವಿಡ್ ಅವರ ಗಾಯವು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಟಿಮ್ ಡೇವಿಡ್ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ಪ್ರಸ್ತುತ ಮಾಹಿತಿ ಪ್ರಕಾರ ಟಿಮ್ ಡೇವಿಡ್ ಅವರ ಗಾಯವು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಟಿಮ್ ಡೇವಿಡ್ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

3 / 5
ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲೂ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಐಪಿಎಲ್ 2026 ಮಾರ್ಚ್ 26 ರಿಂದ ಆರಂಭವಾಗಲಿದೆ.

ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲೂ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಐಪಿಎಲ್ 2026 ಮಾರ್ಚ್ 26 ರಿಂದ ಆರಂಭವಾಗಲಿದೆ.

4 / 5
ಅತ್ತ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಮಾರ್ಚ್​​ನಲ್ಲಿ ಆರಂಭವಾಗಲಿರುವ ಐಪಿಎಲ್​ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಈ ಬಾರಿ ಐಪಿಎಲ್ ಆಡುತ್ತಾರಾ ಅಥವಾ ಇಲ್ಲವಾ ಎಂಬುದು ಖಚಿತವಾಗಲು  ಮುಂಬರುವ ಟಿ20 ವಿಶ್ವಕಪ್​ವರೆಗೆ ಕಾಯಲೇಬೇಕು.

ಅತ್ತ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಮಾರ್ಚ್​​ನಲ್ಲಿ ಆರಂಭವಾಗಲಿರುವ ಐಪಿಎಲ್​ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಈ ಬಾರಿ ಐಪಿಎಲ್ ಆಡುತ್ತಾರಾ ಅಥವಾ ಇಲ್ಲವಾ ಎಂಬುದು ಖಚಿತವಾಗಲು  ಮುಂಬರುವ ಟಿ20 ವಿಶ್ವಕಪ್​ವರೆಗೆ ಕಾಯಲೇಬೇಕು.

5 / 5
Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು