AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ಯಾಚ್ ಹಿಡಿದು ವಿಶ್ವ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್​ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.

TV9 Web
| Edited By: |

Updated on: Apr 02, 2023 | 11:23 PM

Share
IPL 2023: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಆರ್​ಸಿಬಿ ತಂಡದ ಮೊದಲ ಪಂದ್ಯದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಹಿಂದೆ ನಿಂತು ಎಂಬುದು ವಿಶೇಷ.

IPL 2023: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಆರ್​ಸಿಬಿ ತಂಡದ ಮೊದಲ ಪಂದ್ಯದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಹಿಂದೆ ನಿಂತು ಎಂಬುದು ವಿಶೇಷ.

1 / 5
ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್​ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಈ ಕ್ಯಾಚ್ ಹಿಡಿಯುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 200 ಕ್ಯಾಚ್​ ಹಿಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಡಿಕೆ ಪಾತ್ರರಾಗಿದ್ದಾರೆ.

ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್​ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಈ ಕ್ಯಾಚ್ ಹಿಡಿಯುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 200 ಕ್ಯಾಚ್​ ಹಿಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಡಿಕೆ ಪಾತ್ರರಾಗಿದ್ದಾರೆ.

2 / 5
ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಎಂಬ ವಿಶ್ವ ದಾಖಲೆಯು ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿದೆ. ಡಿಕಾಕ್ ಇದುವರೆಗೆ ಒಟ್ಟು 207 ಕ್ಯಾಚ್​ಗಳನ್ನು ಹಿಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಎಂಬ ವಿಶ್ವ ದಾಖಲೆಯು ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿದೆ. ಡಿಕಾಕ್ ಇದುವರೆಗೆ ಒಟ್ಟು 207 ಕ್ಯಾಚ್​ಗಳನ್ನು ಹಿಡಿದ್ದಾರೆ.

3 / 5
ಇನ್ನು ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಪ್ರಸ್ತುತ ಸಿಎಸ್​ಕೆ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದ್ದು, ಎಂಎಸ್​ಡಿ ಇದುವರೆಗೆ 203 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಪ್ರಸ್ತುತ ಸಿಎಸ್​ಕೆ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದ್ದು, ಎಂಎಸ್​ಡಿ ಇದುವರೆಗೆ 203 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

4 / 5
ಹಾಗೆಯೇ ಇದೀಗ 200 ಕ್ಯಾಚ್​ಗಳನ್ನು ಪೂರೈಸುವ ಮೂಲಕ ದಿನೇಶ್ ಕಾರ್ತಿಕ್ ಈ ಸಾಧನೆ ಮಾಡಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಪ್ರಸ್ತುತ ಐಪಿಎಲ್​ ಮೂಲಕ ಕ್ವಿಂಟನ್ ಡಿಕಾಕ್ ಹಾಗೂ ಮಹೇಂದ್ರ ಸಿಂಗ್ ಧೋನಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಹಾಗೆಯೇ ಇದೀಗ 200 ಕ್ಯಾಚ್​ಗಳನ್ನು ಪೂರೈಸುವ ಮೂಲಕ ದಿನೇಶ್ ಕಾರ್ತಿಕ್ ಈ ಸಾಧನೆ ಮಾಡಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಪ್ರಸ್ತುತ ಐಪಿಎಲ್​ ಮೂಲಕ ಕ್ವಿಂಟನ್ ಡಿಕಾಕ್ ಹಾಗೂ ಮಹೇಂದ್ರ ಸಿಂಗ್ ಧೋನಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.

5 / 5
Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ