AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UEFA Champions League: ದಾಖಲೆಯ 14ನೇ ಬಾರಿ ಯುರೋಪಿಯನ್ ಟ್ರೋಫಿ ಎತ್ತಿ ಹಿಡಿದ ರಿಯಲ್ ಮ್ಯಾಡ್ರಿಡ್

ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

Vinay Bhat
|

Updated on:May 29, 2022 | 11:34 AM

Share
ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

1 / 5
ಸ್ಟೇಡ್ ಡೆ ಫ್ರಾನ್ಸ್ ಸ್ಟೇಡಿಯಂನ ಹೊರಗೆ ನಡೆದ ಅಹಿತಕರ ಘಟನೆಗಳಿಂದಾಗಿ 37 ನಿಮಿಷ ತಡವಾಗಿ ಆರಂಭವಾದ ಪಂದ್ಯದಲ್ಲಿ ಲಿವ ರ್ಪೂ ಲ್ ತಂಡವನ್ನು 1-0 ಗೋಲುಗಳಿಂದ ಮಣಿಸಿದ ರಿಯಲ್ ಮ್ಯಾಡ್ರಿಡ್, ದಾಖಲೆ 14ನೇ ಬಾರಿಗೆ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.

2 / 5
59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

3 / 5
ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

4 / 5
2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

5 / 5

Published On - 11:14 am, Sun, 29 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ